ಜನ ಮನದ ನಾಡಿ ಮಿಡಿತ

Advertisement

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ನವಂಬರ್ ತಿಂಗಳ ಹಸಿವು ಮುಕ್ತ ಯೋಜನೆ

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ವತಿಯಿಂದ ಪ್ರತಿ ತಿಂಗಳು ಜರಗುವ ಹಸಿವು ಮುಕ್ತ ಯೋಜನೆಯ ನವಂಬರ್ ತಿಂಗಳ ಕಾರ್ಯಕ್ರಮವು ಮಂಗಳೂರಿನ ಪ್ರತಿಷ್ಠಿತ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ವೆಲಂಕಣಿ ವಾರ್ಡಿನಲ್ಲಿ ಜರಗಿತು .

ಸುಮಾರು 215 ಕ್ಕು ಅಧಿಕ ಮಾನಸಿಕ ಹಾಗೂ ಅಮಲು ಮುಕ್ತ ರೋಗಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮನೋವೈದ್ಯಕೀಯ ಆಪ್ತ ಸಮಾಲೋಚಕ ಶ್ರೀಯುತ ಎಸ್ ಕೆ ಶ್ರೀಪತಿ ಭಟ್ ಪೆರಂಕಿಲ ವಾರ್ಡ್ ಮೇಲ್ವಿಚಾರಕಿ ಐರಿನ್ ಲೋಬೊ, ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಲಯನ್ಸ್ ವಲಯ ಅಧ್ಯಕ್ಷರಾದ ಪ್ರತಿಭಾ ಹೆಬ್ಬಾರ್ ಕೋಶಾಧಿಕಾರಿ ಬಿ ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!