ಜನ ಮನದ ನಾಡಿ ಮಿಡಿತ

Advertisement

ಸಮಾಜ ಸೇವೆಯಿಂದ ಗ್ರಾಮೀಣ ಪ್ರದೇಶದಲ್ಲಿ ಲಯನ್ಸ್ ನ ಮೌಲ್ಯವರ್ಧನೆ ಲಯನ್ ಹೆರಾಲ್ಡ್ ತೌರೊ

ಬಪ್ಪನಾಡು ಮುಚ್ಚೂರು ಲಯನ್ಸ್ ಕ್ಲಬ್ ಮುಚ್ಚುರು ನೀರುಡೆಯ ಆತಿಥ್ಯದಲ್ಲಿ ಜರಗಿದ ಪ್ರಾಂತ್ಯ 12,ವಲಯ 1 ರ ಲಯನ್ಸ್ ಕ್ಲಬ್ ಗಳಿಗೆ ಪ್ರಾಂತ್ಯ ಅಧ್ಯಕ್ಷರ ಅಧಿಕೃತ ಬೇಟಿ ಕಾರ್ಯಕ್ರಮ ಮುಚ್ಚುರಿನ ಮಿಥಿಲಸಭಾ ಭವನದಲ್ಲಿ ಜರುಗಿತು.

ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಲಯನ್ಸ್ ಕ್ಲಬ್ ಮುಚ್ಚೂರು ನೀರುಡೆ, ಲಯನ್ಸ್ ಕ್ಲಬ್ ಗುರುಪುರ ಕೈಕಂಬ, ಲಯನ್ಸ್ ಕ್ಲಬ್ ಬೆಳುವಾಯಿಗಳಿಗೆ ಪ್ರಾಂತ್ಯ ಅಧ್ಯಕ್ಷರಾದ ಹೆರಾಲ್ಡ್ ತೌರೊ ರವರ ಅಧಿಕೃತ ಭೇಟಿ ಸಮಾರಂಭವು ಜರುಗಿತು. ಸಮಾರಂಭದ ಆಥಿತ್ಯವಹಿಸಿಕೊಂಡ ಮುಚ್ಚೂರು ಅಧ್ಯಕ್ಷರಾದ ರಾಯನ್ ರೋಶನ್ ಡಿಸೋಜಾ ಸ್ವಾಗತಿಸಿದರು. ಮೇಲ್ವಿನ್ ಸಲ್ದನ ರವರು ಪ್ರಾಂತ್ಯ ಅಧ್ಯಕ್ಷರ ಪರಿಚಯವನ್ನು ಸಭೆಯ ಮುಂದೆ ಇಟ್ಟರು ತರುವಾಯ ಮಾತನಾಡಿದ ಪ್ರಾಂತ್ಯ ಅಧ್ಯಕ್ಷರು ಗ್ರಾಮೀಣ ಪ್ರದೇಶದ ಕ್ಲಬ್ ಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಾಗೂ ಆರೋಗ್ಯ ಶಿಬಿರ , ನೇತ್ರ ತಪಾಸಣಾ ಶಿಬಿರ ,ಮುಂತಾದ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ಜನರ ಕಷ್ಟಕ್ಕೆ ಸ್ಪಂದಿಸಿ ಪರಿಸರದಲ್ಲಿ ಮನೆಮಾತಾಗಿದೆ ಈ ಮೂಲಕ ಅಂತಾರಾಷ್ಟ್ರೀಯ ಸಂಸ್ಥೆಯ ಹೆಸರು ಉತ್ತುಂಗಕ್ಕೇರಿದೆ ಎಂದರು. ಬಳಿಕ ಬಪ್ಪನಾಡಿನ ಸೇವಾ ಕಾರ್ಯಕ್ರಮ ಅಂಗವಾಗಿ ಓರ್ವ ವಿದ್ಯಾರ್ಥಿನಿಗೆ ಲ್ಯಾಪ್ಟಾಪ್ ಹಾಗೂ ಮೂರು ಜನ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕವನ್ನು ಪಾವತಿಸಲು ಸಹಯಧನ ನೀಡಲಾಯಿತು , ವಲಯ ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಅಧ್ಯಕ್ಷ ಸುಧೀರ್ ಬಾಳಿಗ ರಾಯನ್ ರೋಶನ್ ಡಿಸೋಜ, ಸುನಿಲ್ ಲಾಯ್ಡ್ ಡಿ ಮೇಲ್ಲೊ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!