ಜನ ಮನದ ನಾಡಿ ಮಿಡಿತ

Advertisement

ಆರ್​ಸಿಬಿಗೆ ಮತ್ತೆ ಮರಳುವ ಬಗ್ಗೆ ಮುನ್ಸೂಚನೆ ನೀಡಿದ ಎಬಿ ಡಿವಿಲಿಯರ್ಸ್, ಆದರೆ..!??

ಮತ್ತೆ ಬೆಂಗಳೂರು ರಾಯಲ್ ಚಾಲೆಂಜರ್ಸ್​ ಬಣ್ಣ (ಜರ್ಸಿ)ದಲ್ಲಿ ನನ್ನನ್ನು ನಾನು ನೋಡಲು ಇಷ್ಟಪಡುತ್ತೇನೆ ಎಂದು ದಕ್ಷಿಣ ಆಫ್ರಿಕಾದ ದಂತಕತೆ, ಆರ್​ಸಿಬಿ ತಂಡದ ಮಾಜಿ ಸ್ಟಾರ್ ಎಬಿ ಡಿವಿಲಿಯರ್ಸ್ ಆಸೆ ಪಟ್ಟಿದ್ದಾರೆ. ​

ಮಾಧ್ಯಮವೊಂದು ನಡೆಸಿ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಎಬಿಡಿ.. ನನ್ನ ಹೃದಯ RCB ಜೊತೆಗಿದೆ. ನಾನು ಆರ್​ಸಿಬಿ ಫ್ರಾಂಚೈಸಿ ಜೊತೆ ಹಲವು ವರ್ಷಗಳಿಂದ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ. ನಾನು ಅವರಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಎಂದಿದ್ದಾರೆ.

ನನಗೆ ಆರ್​ಸಿಬಿ ಮತ್ತು ಆ ತಂಡದ ಅಭಿಮಾನಿಗಳಿಂದ ಅಪಾರ ಬೆಂಬಲ ಸಿಕ್ಕಿದೆ. ಮತ್ತೆ ನಾನು ಆರ್​ಸಿಬಿ ಸೇರಿಕೊಳ್ಳುವ ಬಗ್ಗೆ ಈಗ ಯಾವುದನ್ನೂ ಖಾತರಿ ಪಡಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಮತ್ತೆ RCB ಜರ್ಸಿಯಲ್ಲಿ ನನ್ನನ್ನು ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ. ಎಬಿಡಿ ಈ ಹೇಳಿಕೆ ಬೆನ್ನಲ್ಲೇ ಆರ್​ಸಿಬಿ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ದುಪ್ಪಟ್ಟಾಗಿದೆ. ಎಬಿಡಿ ಆರ್​ಸಿಬಿ ತಂಡದ ಕೋಚ್​ ಆಗಿ ಮತ್ತೆ ಮರಳಲಿ ಅನ್ನೋದು ಒತ್ತಾಯ ಆಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!