ಜನ ಮನದ ನಾಡಿ ಮಿಡಿತ

Advertisement

ಪಂಚ ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭ

ಪಂಚ ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಇಂದು ಬೆಳಗ್ಗೆ ಆರಂಭವಾಗಿದ್ದು ಮೊದಲು ಅಧಿಕಾರಿಗಳು ಅಂಚೆ ಮತ ಎಣಿಕೆ ನಡೆಸಲಿದ್ದಾರೆ.

ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಮಾತ್ರ ಹೊರಬೀಳಲಿದ್ದು, ನಾಳೆ ಮಿಜೋರಾಂ ರಾಜ್ಯದಲ್ಲಿ ಮತಗಳ ಎಣಿಕೆ ನಡೆಯಲಿದೆ.ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಬಿಗಿ ಭದ್ರತೆಯಲ್ಲಿ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆ ಆರಂಭಗೊಂಡಿದ್ದು , ಮಧ್ಯ ಪ್ರದೇಶ ಹಾಗೂರಾಜಸ್ಥಾ ನದಲ್ಲಿ ನಿಕಟ ಪೈಪೋಟಿ ಕಂಡುಬಂದಿದೆ. ಆರಂಭಿಕ ಟ್ರೆಂಡ್ ಪ್ರಕಾರಮಧ್ಯ ಪ್ರದೇಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 11 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ 18 ಹಾಗೂ ಬಿಜೆಪಿ 16 ಕ್ಷೇತ್ರ ಗಳಲ್ಲಿ ಮುನ್ನಡೆ ಪಡೆದಿವೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!