ಜನ ಮನದ ನಾಡಿ ಮಿಡಿತ

Advertisement

 ರಾಜ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣ; ಕಾನೂನಿನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಚಿಂತನೆ

ಮಂಗಳೂರು: ರಾಜ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು, ಸಿಐಡಿ ಮೂಲಕ ತನಿಖೆ ನಡೆಯುತ್ತಿದೆ.

ಇಂತಹ ಪ್ರಕರಣ ಮತ್ತೆ ಎದುರಾಗದಂತೆ ಮಾಡಲು ಕಾನೂನಿನಲ್ಲಿ ತಿದ್ದುಪಡಿ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಣ್ಣು ಶಿಶುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆಣ್ಣು- ಗಂಡು ಲಿಂಗಾನುಪಾತದಲ್ಲಿ ಏರುಪೇರು ಆಗುತ್ತಿದೆ. ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು. ಹೆಣ್ಣು ಮಗು ಬೇಡ ಎನ್ನುವವರೂ ಸಮಾಜದಲ್ಲಿದ್ದಾರೆ ಎಂಬುದನ್ನು ಕೇಳುವಾಗ ನೋವಾಗುತ್ತಿದೆ. ಇದನ್ನು ನಿಲ್ಲಿಸಲು ಮತ್ತು ತಪ್ಪಿತಸ್ಥರಿಗೆ ಕಠಿನ ಶಿಕ್ಷೆಯಾಗಲೇ ಬೇಕು ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!