ಜನ ಮನದ ನಾಡಿ ಮಿಡಿತ

Advertisement

ಲಯನ್ಸ್ ಕ್ಲಬ್ ಮಂಚಿ ಇದರ ಆಶ್ರಯದಲ್ಲಿ ಸಾಲೆತ್ತೂರು ವಲಯದ ಕುಡ್ತಮುಗೇರು -ಸಾಲೆತ್ತೂರು ಶೌರ್ಯ ಘಟಕದ ಸದಸ್ಯರಿಂದ ಸ್ವಯಂ ಪ್ರೇರಿತವಾಗಿ ರಕ್ತದಾನ

ಲಯನ್ಸ್ ಕ್ಲಬ್ ಮಂಚಿ ಇದರ ಆಶ್ರಯದಲ್ಲಿ ಸಾಲೆತ್ತೂರು ವಲಯದ ಶೌರ್ಯ ತಂಡ ಮತ್ತು ಇತರೇ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸಾಲೆತ್ತೂರು ವಲಯದ ಕುಡ್ತಮುಗೇರು -ಸಾಲೆತ್ತೂರು ಶೌರ್ಯ ಘಟಕದ ಸದಸ್ಯರು ವಲಯದ ಮೇಲ್ವಿಚಾರಕರಾದ ಮೋಹಿನಿಯವರ ಮಾರ್ಗದರ್ಶನದಲ್ಲಿ ಅಧ್ಯಕ್ಷ ಪುರುಷೋತ್ತಮ್ರವರ ಉಪಸ್ಥಿತಿಯಲ್ಲಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ನವೀನ್ ಕಜೆ, ಗಣೇಶ್ ಶೆಟ್ಟಿ, ಜಯಶ್ರೀ, ಪುರುಷೋತ್ತಮ್, ರಂಜಿತ್ ಪೂಜಾರಿ, ರಾಮಣ್ಣ ಮೂಲ್ಯ, ಗಣೇಶ್ ಆಚಾರ್ಯ, ನವೀನ್, ಪುರುಷೋತ್ತಮ್ ಕಜೆ, ಯಶೋಧರ ಆಚಾರ್ಯ,ಚಿನ್ನಪ್ಪ ಗೌಡ, ನರೇಶ ರಕ್ತದಾನ ಮಾಡಿ ಸಹಕರಿಸಿದ್ದಾರೆ. ಈ ಸಂದರ್ಭದಲ್ಲಿ ಸಾಲೆತ್ತೂರು ವಲಯಾಧ್ಯಕ್ಷರಾದ ದಿನೇಶ್ ಶೆಟ್ಟಿ ಸಾಲೆತ್ತೂರು, ಒಕ್ಕೂಟದ ಅಧ್ಯಕ್ಷರುಗಳಾದ ದಿವಾಕರ ನಾಯಕ್, ಸುಧಾಕರ್ ಸಂಯೋಜಕಿ ಕುಶಾಲ, ಒಕ್ಕೂಟದ ಉಪಾಧ್ಯಕ್ಷೆ ಸಾರಮ್ಮ, ಸೇವಾಪ್ರತಿನಿಧಿಗಳಾದ ಚಂಚಲಾಕ್ಷಿ, ಮನೋಹರಿ ಸಹಕರಿಸಿದರು. ಇದೇ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು ಶೌರ್ಯ ತಂಡ ನೀಡಿದ ಸಹಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!