ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನಲ್ಲಿ ಡಿ.23 ರಿಂದ 25ರವರೆಗೆ ರೋಟರಿ ಬಿಸಿನೆಸ್ ಎಕ್ಸ್ಪೋ

ಪುತ್ತೂರು:ಸಮಾಜ ಸೇವೆಯ ಜತೆಗೆ ವ್ಯವಹಾರಕ್ಕೆ ಪ್ರಾಮುಖ್ಯತೆಯನ್ನು ನೀಡುವ ನಿಟ್ಟಿನಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಸಮೃದ್ದಿ ಸಂಕೀರ್ಣದಲ್ಲಿ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ವತಿಯಿಂದ ಡಿ.23 ರಿಂದ 25ರವರೆಗೆ ರೋಟರಿ ಬಿಸಿನೆಸ್ ಎಕ್ಸ್ಪೋ ನಡೆಯಲಿದೆ ಎಂದು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷರಾದ ಡಾ. ರಾಜೇಶ್ ಬೆಜ್ಜಂಗಳ ಅವರು ಹೇಳಿದ್ದಾರೆ.

ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಒಂದು ವಸ್ತುವಿನ ಒಂದು ಸ್ಟಾಲ್‌ನಂತೆ 100 ಸ್ಟಾಲ್‌ಗಳು, ಆಹಾರ, ವಾಹನ, ವಿಶೇಷ ಗಿಪ್ಟ್ ಕೂಪನ್‌ಗಳು, ವೈದ್ಯಕೀಯ ಶಿಬಿರ, ಪ್ರತಿದಿನ ಆಕರ್ಷಕ ಬಹುಮಾನಗಳು, ರಕ್ತ ಪರಿಶೋಧನ ಶಿಬಿರ, ವ್ಯವಹಾರ ವಿಚಾರ ಸಂಕಿರಣ, ನೂತನ ಉತ್ಪನ್ನಗಳ ಬಿಡುಗಡೆ, ಮನೋರಂಜನ ಕಾರ್ಯಕ್ರಮಗಳು ನಡೆಯಲಿದೆ.

ಇನ್ನು ಡಿ. 24ರಂದು ಮಧ್ಯಾಹ್ನ 2 ಗಂಟೆಗೆ ಮುಕ್ತವಾಗಿ ಆದರ್ಶ ದಂಪತಿ ಸ್ಪರ್ಧೆ ನಡೆಯಲಿದ್ದು, ಡಿ.15ರ ಮೊದಲು ಆಸಕ್ತರು ನೊಂದಾಯಿಸಿಕೊಳ್ಳಬೇಕು. ಆದರ್ಶ ದಂಪತಿ ಸ್ಪರ್ದೆಯ ದಿನ, ಶಿವಮೊಗ್ಗದಿಂದ ಕಾಮಿಡಿ ಕಿಲಾಡಿ ಖ್ಯಾತಿಯ ಕವಿತಾ ಸುಧೀಂದ್ರ ಭಾಗವಹಿಸಲಿದ್ದಾರೆ ಎಂದು ಮಾಹಿತಿಯನ್ನ ನೀಡಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಸ್ಥಾಪಕಾಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಪೂರ್ವಾಧ್ಯಕ್ಷರಾದ ರಫೀಕ್ ದರ್ಬೆ, ನವೀನ್ ಚಂದ್ರ ನಾಯಕ್, ಶಿವರಾಮ ಎನ್.ಎಸ್. ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!