ಜನ ಮನದ ನಾಡಿ ಮಿಡಿತ

Advertisement

ಅಯ್ಯೋ ….ಇದೆಂತಹಾ ಕ್ರೂರ ಕೃತ್ಯ…! ತಂದೆಯಿ0ದಲೇ ಮಗನ ಬರ್ಬರ ಹತ್ಯೆ..

ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾದ ಘಟನೆ ಆನೇಕಲ್ ಪಟ್ಟಣ ಸಮೀಪದ ನಾರಾಯಣಪುರದಲ್ಲಿ ನಡೆದಿದೆ.

ಸುರೇಶ್ (35) ಕೊಲೆಯಾದ ವ್ಯಕ್ತಿ. ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನಂತೆ. ಅದೇ ರೀತಿ ನಿನ್ನೆ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನು ಹಿಡಿದು ಹೊಡೆಯುತ್ತಿದ್ದನಂತೆ.

ಇದನ್ನು ನೋಡಿ ತಂದೆ ಯಲ್ಲಪ್ಪ, ಗಲಾಟೆ ಬಿಡಿಸಲು ಬಂದಿದ್ದಾನೆ. ಆಗ ಯಲ್ಲಪ್ಪನ ಮೇಲೂ ಹಲ್ಲೆ ಮಾಡಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಸುರೇಶ್ ಕುತ್ತಿಗೆಗೆ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸುರೇಶ್ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪೊಲೀಸರು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!