ಜನ ಮನದ ನಾಡಿ ಮಿಡಿತ

Advertisement

ಉದಯೋನ್ಮುಖ ಕರಾಟೆ ಪಟು, ಕೀಳಂಜೆಯ ದೈತ್ಯ ಪ್ರತಿಭೆ ರಿಯಾ. ಜಿ. ಶೆಟ್ಟಿ.

ಉದಯೋನ್ಮುಖ ಕರಾಟೆ ಪಟುವಾಗಿ ಹಾಗೂ ಪ್ರಾಮಾಣಿಕ ಪ್ರಯತ್ನ, ಶ್ರದ್ಧೆ, ಸಾಧಿಸುವ ಛಲ, ಗೆಲುವಿನ ಗುರಿಯೊಂದಿಗೆ ಮುನ್ನುಗ್ಗಿದಾಗ ಸಾಧನೆಯ ಕಿರೀಟಕ್ಕೆ ಹೊಸ ಗರಿಗಳು ಮೂಡುತ್ತಾ ಸಾಗುತ್ತವೆ. ಇದಕ್ಕೆ ಸಾಕ್ಷಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅನೇಕ ಬಾರಿ ಚಿನ್ನದ ಪ್ರಶಸ್ತಿ, ಹಾಗೂ ಡಿ. 03 ರಂದು ಹಿರಿಯಡ್ಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ನಡೆದ 6ನೇ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ಬೆಳ್ಳಿಯ ಪದಕ ಪಡೆದ ಕೀಳಂಜೆಯ ರಿಯಾ. ಜಿ. ಶೆಟ್ಟಿ.


ಉಡುಪಿ ಒಳಕಾಡು ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ, ಹಾವಂಜೆ ಗ್ರಾಮದ ಕೀಳಂಜೆಯ ಗಣೇಶ್ ಶೆಟ್ಟಿ ಮತ್ತು ಜಯಲಕ್ಷ್ಮೀ ಗಣೇಶ್ ಶೆಟ್ಟಿಯವರ ಸುಪುತ್ರಿ. ಅಂತರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ಈ ಬಾಲ ಪ್ರತಿಭೆ; ಅಂತರಾಷ್ಟ್ರೀಯ ಕರಾಟೆ ಪಟು ಶಿಕ್ಷಕಿ ಪ್ರವೀಣ ಪರ್ಕಳ ಅವರ ಶಿಷ್ಯೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!