ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಅರಸು ಕಂಬಳಕ್ಕೆ ಮೈಸೂರು ಅರಮನೆ ಮಹಾರಾಜ ಯದುವೀರ್ ಕೃಷ್ಣರಾಜ ಒಡೆಯರ್ ರವರಿಗೆ ಆಹ್ವಾನ

ಮೂಲ್ಕಿ‌ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಮೈಸೂರು ಅರಮನೆ ಮಹಾರಾಜರಾದ ಯದುವೀರ್ ಕೃಷ್ಣರಾಜ ಒಡೆಯರ್ ಅವರನ್ನು ಭೇಟಿಯಾಗಿ ಕಂಬಳದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಂಬಳಕ್ಕೆ ಆಹ್ವಾನಿಸಿದರು.

ಈ ಸಂಧರ್ಭ ಪಾವಂಜೆ ಮಹಾಲಿಂಗೇಶ್ವರ ದೇವಸ್ಧಾನದ ಆಡಳಿತ ಮೊಕ್ತೇಸರರಾದ ಸೂರ್ಯಕುಮಾರ್ ಹಳೆಯಂಗಡಿ.ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪ್ ರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್ ಹಳೆಯಂಗಡಿ. ಗೌತಮ್ ಜೈನ್ ಮೂಲ್ಕಿ ಅರಮನೆ .ಪವಿತ್ರೇಶ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!