ಜನ ಮನದ ನಾಡಿ ಮಿಡಿತ

Advertisement

ಪಡುಬಿದ್ರಿ: ಕೃಷಿ ಮೇಳ 2023 ಉದ್ಘಾಟನೆ

ಉಡುಪಿ: ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಇದರ ಜಂಟಿ ಸಹಯೋಗದೊಂದಿಗೆ ಪಡುಬಿದ್ರಿ ಶ್ರೀ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಬಳಿ ಇಂದಿನ ಆಯೋಜಿಸಲಾದ ಕೃಷಿ ಮೇಳ 2023 ಅನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.


ಮೂಡುಬಿದಿರೆ ಜೈನ ಮಠದ ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಯು.ಪಿ.ಸಿ.ಎಲ್ ಅಧ್ಯಕ್ಷ ಕಿಶೋರ್ ಆಳ್ವ, ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ,ಪಲಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಯೇಶ್ ಪೈ, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೋಹನ್ ಸುವರ್ಣ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಎಲ್. ಹೇಮಂತ್ ಕುಮಾರ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!