ಜನ ಮನದ ನಾಡಿ ಮಿಡಿತ

Advertisement

ಪುದು ಗ್ರಾಮದ ಕುಡಿಯುವ ನೀರಿನ ಯೋಜನೆಯ ಕನಸು ನನಾಸಗಿಸಿದ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್

ಬOಟ್ವಾಳ:ಪುದು ಗ್ರಾಮದ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕನಸು ಮಂಗಳೂರು ವಿಧಾನಸಾಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರ ಪರಿಶ್ರಮದಿಂದ ಇಂದು ನನಸಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಉಮರ್ ಫಾರೂಕ್ ಫರಂಗಿಪೇಟೆ ಹೇಳಿದ್ದಾರೆ.

ಇವರು ಜಲ ಜೀವನ್ ಮಿಶನ್ ಯೋಜನೆಯಡಿ 6 ಕೋಟಿ 77 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮನೆ ಮನೆಗೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾತನಾಡ್ತ, ಈ ಯೋಜನೆಯಡಿ ಪುದು ಗ್ರಾಮದ ಅಮ್ಮೆಮ್ಮಾರ್, ಪುಂಚಮೆ, ಫರಂಗಿಪೇಟೆ, ಪೇರಿಮಾರ್, ಕುಂಪನಮಜಲು, ನೆತ್ತರಕೆರೆ ಮತ್ತು ಸುಜೀರ್‌ನಲ್ಲಿ ಬೃಹತ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗುವುದು.

1 ಲಕ್ಷ ಲೀಟರ್ ಸಾಮರ್ಥ್ಯದ 1 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 5 ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯದ 1 ಜಿ.ಎಲ್.ಎಸ್.ಆರ್ ಟ್ಯಾಂಕ್ ನಿರ್ಮಾಣವಾಗಲಿದೆ. ಈ ಟ್ಯಾಂಕ್‌ಗಳಿAದ ಪುದು ಗ್ರಾಮದ ಪ್ರತಿಯೊಂದು ಮನೆಗೆ ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಸರಬರಾಜು ಆಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

error: Content is protected !!