ಜನ ಮನದ ನಾಡಿ ಮಿಡಿತ

Advertisement

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಮೇಲೆ ಸಿಬ್ಬಂದಿಯಿOದ ನಡೆದ ಹಲ್ಲೆ ವಿಚಾರ; ಉಡುಪಿ ಎಸ್ಪಿ ಪ್ರತಿಕ್ರಿಯೆ

ಮಲ್ಪೆ: ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ ಬೋಟ್ ಸಿಬ್ಬಂದಿ
ಉಡುಪಿ: ಟೂರಿಸ್ಟ್ ಬೋಟ್ ಸಿಬ್ಬಂದಿ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ.


ನಿನ್ನೆ ಸಂಜೆ ಮಲ್ಪೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೋಟ್ ಸಿಬ್ಬಂದಿ ಬೀಚ್ ನಲ್ಲಿಯೇ ಪ್ರವಾಸಿಗರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸುವ ಮೂಲಕ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾಸಿಗರು ಹರಸಾಹಸಪಟ್ಟರು. ಹಲ್ಲೆಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು. ಆದರೆ ಬೆಂಬಿಡದ ಸಿಬ್ಬಂದಿ ಅಟ್ಟಾಸಿಕೊಂಡು ಹೋಗಿ ಮನಸೋ ಇಚ್ಛೆ ಥಳಿಸಿದ್ದಾರೆ. ಸಾವಿರಾರು‌ ಪ್ರವಾಸಿಗರ ಮಧ್ಯೆಯೇ ಅನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಹಲ್ಲೆಯ ಭಯಾನಕ ದೃಶ್ಯ ಬೀಚ್ ನಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!