ಜನ ಮನದ ನಾಡಿ ಮಿಡಿತ

Advertisement

ವಿಟ್ಲ ಭಗವತೀ ಕ್ಷೇತ್ರದಲ್ಲಿ ಏಕಹಾ ಭಜನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಶ್ರೀ ಧರ್ಮಶಾಸ್ತ ಭಕ್ತವೃಂದ, ಶ್ರೀ ಭಗವತೀ ದೇವಸ್ಥಾನ, ವಿಟ್ಲ ಇದರ ನೇತೃತ್ವದಲ್ಲಿ ಜರಗಲಿರುವ ಏಕಹಾ ಭಜನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿ.ಕೆ. ಮೋನಪ್ಪ ಗುರುಸ್ವಾಮಿ ಇವರ ಗೌರವ ಉಪಸ್ಥಿತಿಯಲ್ಲಿ ವಿಟ್ಲ ಶ್ರೀ ಭಗವತೀ ದೇವಸ್ಥಾನದಲ್ಲಿ ಜರುಗಿತು.


ಶ್ರೀ ಭಗವತೀ ದೇವಸ್ಥಾನ ವಿಟ್ಲ, ಶ್ರೀ ಧರ್ಮಶಾಸ್ತ ಭಕ್ತವೃಂದ ವಿಟ್ಲ ಹಾಗೂ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಸಂಯುಕ್ತ ಆಶ್ರಯದಲ್ಲಿ 2024 ಜನವರಿ 02 ಸೂರ್ಯೋದಯದಿಂದ ಜನವರಿ 03 ಸೂರ್ಯೋದಯದವರೆಗೆ ನಿರಂತರ ಭಜನಾ ಸೇವೆ ನಡೆಸುವುದೆಂದು ತೀರ್ಮಾನಿಸಲಾಯ್ತು.


ಈ ಸಭೆಯಲ್ಲಿ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ – ವಿಟ್ಲಸೀಮೆ ಇದರ ಅಧ್ಯಕ್ಷರಾದ ಕೃಷ್ಣಯ್ಯ ಕೆ. ವಿಟ್ಲ ಅರಮನೆ, ಜತೆಕಾರ್ಯದರ್ಶಿ ರಾಮಕೃಷ್ಣ ಆಚಾರ್ಯ ಪಡಿಬಾಗಿಲು, ಕಾರ್ಯದರ್ಶಿ ಜಯರಾಮ್ ನಾಯ್ಕ್ ಕುಂಟ್ರಕಲ ಇವರು ಉಪಸ್ಥಿತರಿದ್ದು ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಮೋನಪ್ಪ ಗುರುಸ್ವಾಮಿಯವರ ಶಿಷ್ಯ ಅಯ್ಯಪ್ಪ ಸ್ವಾಮಿ ವೃತದಾರಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!