ಜನ ಮನದ ನಾಡಿ ಮಿಡಿತ

Advertisement

ಪುಟ್ಟ ಮಗುವೊಂದು ಆಟವಾಡುತ್ತಿದ್ದ ಸಂದರ್ಭದಲ್ಲಿ ಕಾರು ಹರಿದು ಮಗು ಮೃತ್ಯು..!

ಬೆಂಗಳೂರು: ಆಟ ಆಡುತ್ತಿದ್ದ ಪುಟ್ಟ ಮಗುವಿನ ಮೇಲೆ ಕಾರು ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಅನಿತಾ ದಂಪತಿಯÀ ಅರ್ಬಿನಾ (೩) ಎಂಬ ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ.

ಮಗುವೊಂದು ಅಪಾರ್ಟ್ಮೆಂಟ್‌ವೊAದರ ಎದುರು ಕುಳಿತು ಆಟ ಆಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆತಂದರು.ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಮೊದಲು ಪೋಷಕರು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ದೂರು ಕೊಟ್ದಿದ್ದರು. ಆದರೆ ಮಗುವಿನ ರಕ್ತಸ್ರವಾ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿಯನ್ನು ಪರಿಶೀಲಿಸಿದಾಗ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ತಿಳಿದು ಬಂದಿದೆ. ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!