ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಬೆಳ್ಳಾಯರು ನೂತನ ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶಿಲಾನ್ಯಾಸ

This image has an empty alt attribute; its file name is WhatsApp-Image-2023-12-21-at-11.26.58-AM-1024x576.jpeg

ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾಯರು ಕೆರೆಕಾಡು ಬಳಿ ಪುನರ್ ನಿರ್ಮಾಣಗೊಳ್ಳಲಿರುವ ಸಾರ್ವಜನಿಕ ಹಿಂದೂ ರುದ್ರ ಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ ಕೆರೆಕಾಡು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಆರ್ಚಕ ರಾಘವೇಂದ್ರ ರಾವ್ ಪೌರೋಹಿತ್ಯದಲ್ಲಿ ನಡೆಯಿತು.

This image has an empty alt attribute; its file name is WhatsApp-Image-2023-12-21-at-11.26.58-AM-1024x576.jpeg

ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾ ನ್ಯಾಸ ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕುಸುಮಾ ಚಂದ್ರಶೇಖರ್, ಉಪಾಧ್ಯಕ್ಷ ಹೇಮನಾಥ ಅಮೀನ್, ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷೆ ದಮಯಂತಿ ಶೆಟ್ಟಗಾರ್, ಪಂಚಾಯತ್ ಸದಸ್ಯರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ವಿಜಯಲಕ್ಷ್ಮಿ,ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ, ಹಿಂದೂ ರುದ್ರ ಭೂಮಿಯ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್, ಸ್ಥಳೀಯರಾದ ರಾಜಶೇಖರ ರಾವ್, ಮಾಜೀ ತಾ. ಪಂ. ಸದಸ್ಯ ಜೀವನ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮಾಧವ ಶೆಟ್ಟಿಗಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!