ಜನ ಮನದ ನಾಡಿ ಮಿಡಿತ

Advertisement

ಕೆಮ್ಮಣ್ಣು:‌ ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಮೃತ್ಯು

ಉಡುಪಿ: ಹೃದಯಾಘಾತ ಸಂಭವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಸಂತೆಕಟ್ಟೆ ಸಮೀಪದ ಕೆಮ್ಮಣ್ಣು ಎಂಬಲ್ಲಿ ನಡೆದಿದೆ.


ಮೃತ ವಿದ್ಯಾರ್ಥಿಯನ್ನು ಕೆಮ್ಮಣ್ಣು ನಿವಾಸಿ ಅಫ್ಕಾರ್ (17) ಎಂದು ಗುರುತಿಸಲಾಗಿದೆ. ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಫ್ಕಾರ್, ಡಿಸೆಂಬರ್ 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದನು. ಡಿ. 18 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದನು. ಆದರೆ, ಊರಿಗೆ ಹಿಂದಿರುಗಿದ ಸಂದರ್ಭದಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಅಫ್ಕಾರ್ ಕೊನೆಯುಸಿರೆಳೆದಿದ್ದಾನೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!