ಜನ ಮನದ ನಾಡಿ ಮಿಡಿತ

Advertisement

ಯಕ್ಷಗಾನ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್ ನಿಧನ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಬಾಲಕೃಷ್ಣ ನಾಯಕ್(59) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನ ಹೊಂದಿದರು.


ಎಲ್ಲಾ ರೀತಿಯ ವೇಷಗಳನ್ನೂ ಸಮರ್ಥವಾಗಿ ನಿರ್ವಹಿಸುತಿದ್ದ ಬಾಲಕೃಷ್ಣ ನಾಯಕ್ ಪಾರಂಪರಿಕ ಹೆಜ್ಜೆಗಾರಿಕೆ ಹಾಗೂ ಮಾತುಗಾರಿಕೆಗೆ ಖ್ಯಾತರಾಗಿದ್ದರು. ಮಾರಣಕಟ್ಟೆ, ಕಳವಾಡಿ, ಅಮೃತೇಶ್ವರಿ, ಮಂದಾರ್ತಿ, ಹಾಲಾಡಿ, ಮೇಗರವಳ್ಳಿ, ಮಡಾಮಕ್ಕಿ ಹಾಗೂ ಹಿರಿಯಡ್ಕ ಮೇಳ ಸೇರಿದಂತೆ ಸುಮಾರು ಮೂರೂವರೆ ದಶಕಗಳ ಕಾಲ ಯಕ್ಷಗಾನ ಕಲಾಸೇವೆಗೈದಿದ್ದಾರೆ.
ಇವರು ಓರ್ವ ಉತ್ತಮ ಪ್ರಸಾಧನತಜ್ಞರೂ ಆಗಿದ್ದರು.ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಯಕ್ಷನಿಧಿಯ ಸದಸ್ಯರಾಗಿದ್ದ ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!