ಜನ ಮನದ ನಾಡಿ ಮಿಡಿತ

Advertisement

ಪುತ್ತಿಲ ಪರಿವಾರಕ್ಕೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟೀಸ್

ಶ್ರೀನಿವಾಸ ಕಲ್ಯಾಣೋತ್ಸವದ ಕರಪತ್ರ ಹಂಚುವ ಮೂಲಕ ಮತದಾರರಿಗೆ ಅಮಿಷ ಹೇರಲಾಗುತ್ತಿವೆ ಎಂದು ಪುತ್ತಿಲ ಪರಿವಾರಕ್ಕೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟೀಸ್ ಕಳುಹಿಸಲಾಗಿದೆ.

ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದ್ದು, ತನ್ನ ಕರಪತ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಪುತ್ತಿಲ ಪರಿವಾರ ಚಿಹ್ನೆ ಪ್ರಕಟಿಸಿ ಹಂಚುತ್ತಿದ್ದಾರೆ ಎನ್ನಲಾಗಿದೆ. ಡಿ. 27 ರಂದು ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳ ಉಪಚುನಾವಣೆ ನಡೆಯಲಿದ್ದು, ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ವಾರ್ಡ್ನಲ್ಲಿ ಸ್ಪರ್ಧಿಸುತ್ತಿರುವ ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ನೋಟೀಸ್ ನೀಡಲಾಗಿದೆ. ಅನ್ನಪೂರ್ಣ ಕೆ.ಎಸ್.ರಾವ್ ಮತ್ತು ಚಿಂತನ್.ಪಿ ಯವರಿಗೆ ನೋಟೀಸ್ ಕಳುಹಿಸಲಾಗಿದ್ದು, ಮತದಾರರಿಗೆ ಉಚಿತ ಊಟ, ಹಣ,ಬಟ್ಟೆ, ದೇವರ ಪ್ರಸಾದ ನೀಡುವ ಅಮಿಷ ಹೇರಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಂಬAಧಿಸಿದ ಫಲಕಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!