ಜನ ಮನದ ನಾಡಿ ಮಿಡಿತ

Advertisement

ಪುತ್ತಿಲ ಪರಿವಾರಕ್ಕೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟೀಸ್

ಶ್ರೀನಿವಾಸ ಕಲ್ಯಾಣೋತ್ಸವದ ಕರಪತ್ರ ಹಂಚುವ ಮೂಲಕ ಮತದಾರರಿಗೆ ಅಮಿಷ ಹೇರಲಾಗುತ್ತಿವೆ ಎಂದು ಪುತ್ತಿಲ ಪರಿವಾರಕ್ಕೆ ಚುನಾವಣಾ ನೋಡಲ್ ಅಧಿಕಾರಿಯಿಂದ ನೋಟೀಸ್ ಕಳುಹಿಸಲಾಗಿದೆ.

ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ ನಡೆದಿದ್ದು, ತನ್ನ ಕರಪತ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಪುತ್ತಿಲ ಪರಿವಾರ ಚಿಹ್ನೆ ಪ್ರಕಟಿಸಿ ಹಂಚುತ್ತಿದ್ದಾರೆ ಎನ್ನಲಾಗಿದೆ. ಡಿ. 27 ರಂದು ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳ ಉಪಚುನಾವಣೆ ನಡೆಯಲಿದ್ದು, ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ವಾರ್ಡ್ನಲ್ಲಿ ಸ್ಪರ್ಧಿಸುತ್ತಿರುವ ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ನೋಟೀಸ್ ನೀಡಲಾಗಿದೆ. ಅನ್ನಪೂರ್ಣ ಕೆ.ಎಸ್.ರಾವ್ ಮತ್ತು ಚಿಂತನ್.ಪಿ ಯವರಿಗೆ ನೋಟೀಸ್ ಕಳುಹಿಸಲಾಗಿದ್ದು, ಮತದಾರರಿಗೆ ಉಚಿತ ಊಟ, ಹಣ,ಬಟ್ಟೆ, ದೇವರ ಪ್ರಸಾದ ನೀಡುವ ಅಮಿಷ ಹೇರಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಂಬAಧಿಸಿದ ಫಲಕಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!