ಜನ ಮನದ ನಾಡಿ ಮಿಡಿತ

Advertisement

“ಸಿದ್ದರಾಮಯ್ಯ ಮಹತ್ವದ ಹೆಜ್ಜೆ ಇಟ್ಟಿದ್ದಾರೆ”: ಹುಸೇನ್ ಕೋಡಿಬೆಂಗ್ರೆ

ಉಡುಪಿ: ಹಿಂದಿನ ಬಿಜೆಪಿ ಸರಕಾರ ಕಸಿದುಕೊಂಡಿದ್ದ ಸಂವಿಧಾನಿಕ ಹಕ್ಕನ್ನು ಮತ್ತೆ ತಂದುಕೊಡುವಲ್ಲಿ ಸಿದ್ದರಾಮಯ್ಯ ಮಹತ್ವದ ಹೆಜ್ಜೆ ಇಟ್ಟಿದ್ದಾರೆ ಎಂದು ಎಪಿಸಿಆರ್ ಸಂಘಟನೆಯ ಮುಖ್ಯಸ್ಥ ಹುಸೇನ್ ಕೋಡಿಬೆಂಗ್ರೆ ಹೇಳಿದರು.


ಹಿಜಾಬ್ ನಿಷೇಧ ಆದೇಶ ವಾಪಾಸ್ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧದಿಂದ ಸಾವಿರಾರು ವಿದ್ಯಾರ್ಥಿನಿಯರ ಶಿಕ್ಷಣ ನಿರ್ನಾಮ ಆಗಿತ್ತು. ಈಗ ಸಿದ್ದರಾಮಯ್ಯ ಸರಕಾರ ಮತ್ತೆ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅವಕಾಶ ಕೊಟ್ಟಿದೆ. ವಿದ್ಯಾರ್ಥಿನಿಯರು ಶಿರವಸ್ತ್ರ ಬೇಕು ಎಂದು ಡಿಮಾಂಡ್ ಮಾಡಿದ್ದರು. ಸಿದ್ದರಾಮಯ್ಯ ಸರ್ಕಾರ ಅದನ್ನು ತೆರವು ಮಾಡಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿನಿಯರಿಗೆ ಮತ್ತೆ ಶಿಕ್ಷಣ ಪಡೆಯಲು ಸಾಧ್ಯವಾಗಲಿದೆ. ಮುಖ್ಯಮಂತ್ರಿಗಳಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ. ಒಂದೆರಡು ವಾರದಲ್ಲಿ ಆದೇಶದ ಪ್ರತಿ ಕಾಲೇಜುಗಳಿಗೆ ತಲುಪಬಹುದು ಎಂದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!