ಜನ ಮನದ ನಾಡಿ ಮಿಡಿತ

Advertisement

ಫೇಮಸ್ ಯೂತ್ ಕ್ಲಬ್ ಆಶ್ರಯದಲ್ಲಿ ನೂತನ ಬಸ್ಸು ತಂಗುದಾಣದ ಶಿಲಾನ್ಯಾಸ

ಮುಲ್ಕಿ : ಫೇಮಸ್ ಯೂತ್ ಕ್ಲಬ್ (ರಿ)ಮತ್ತು ಮಹಿಳಾ ಮಂಡಲ 10ನೇ ತೋಕೂರು ಇದರ ಆಶ್ರಯದಲ್ಲಿ ತೋಕೂರು ಗುತ್ತು ಹೊಸಮನೆ ಕಲ್ಲಾಪು ದಿವಂಗತ ಶ್ರೀ ಗುಣಪಾಲ ಶೆಟ್ಟಿ ಮತ್ತು ಶ್ರೀಮತಿ ಶಕುಂತಲಾ ಶೆಟ್ಟಿಯವರ ಸ್ಮರಣಾರ್ಥ ಅವರ ಮಕ್ಕಳು ಮತ್ತು ಕುಟುಂಬಸ್ಥರು 10ನೇ ತೋಕೂರು ಗ್ರಾಮದ ಸುಬ್ರಮಣ್ಯ ನಗರದಲ್ಲಿ ನೂತನ ಬಸ್ಸು ತಂಗುದಾಣವನ್ನು ಕೊಡುಗೆಯಾಗಿ ನೀಡುತ್ತಿರುವ ಹಿನ್ನೆಲೆಯಲ್ಲಿ ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು 24.12.2023 ರಂದು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತೋಕೂರು ಗುತ್ತು ಹೊಸ ಮನೆ ಕಲ್ಲಾಪು ಕುಟುಂಬದ ಸದಸ್ಯರಾದ ಶ್ರೀ ಕೃಶಾಲ್ ಶೆಟ್ಟಿ ಶಿಲನ್ಯಾಸ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು ಕಾರ್ಯಕ್ರಮದಲ್ಲಿ ಮಂಗಳೂರು ತಾಲ್ಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ದಿವಾಕರ ಕರ್ಕೇರ, ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಶ್ರೀ ಸದಾಶಿವ ಸಾಲ್ಯಾನ್, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರು, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಪ್ರೇಮಲತಾ ಯೋಗೀಶ್ ಮತ್ತು ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!