ಜನ ಮನದ ನಾಡಿ ಮಿಡಿತ

Advertisement

ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಸಾವು..!

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.


‌‌ ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ. ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದಾನೆ. ಅವನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೋಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.

ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.
ಬಂಟ್ವಾಳ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಘಟನೆಬಳಿಕ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!