ಜನ ಮನದ ನಾಡಿ ಮಿಡಿತ

Advertisement

ಬೈಕ್ ಸ್ಕಿಡ್ ಆಗಿ ಸ್ಥಳದಲ್ಲೇ ಮೃತಪಟ್ಟನಾಟಕ ಕಲಾವಿದ

ಬಂಟ್ವಾಳ: ನಾಟಕ ಕಲಾವಿದನೋರ್ವ ಬೈಕ್ ಸ್ಕಿಡ್ ಆಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಕೊಡ್ಯಮಲೆ ಎಂಬಲ್ಲಿ ಮುಂಜಾನೆ ವೇಳೆ ನಡೆದಿದೆ.


‌ಕೊಡ್ಯಮಲೆ ನಿವಾಸಿ ಗೌಮ್ (28) ಮೃತಪಟ್ಟ ಅವಿವಾಹಿತ ಯುವಕ.‌‌ ಈತ ಬೆಳುವಾಯಿಯಲ್ಲಿ ನಡೆದ ಕದಂಬ ನಾಟಕದಲ್ಲಿ ಭಾಗವಹಿಸಿ ಹಿಂತಿರುಗುವ ವೇಳೆ ಅಪಘಾತ ಸಂಭವಿಸಿದೆ. ಈತ ಕದಂಬ ನಾಟಕದ ಓರ್ವ ಕಲಾವಿದನಾಗಿ ಮಿಂಚುವ ಯುವಕನಾಗಿದ್ದಾನೆ.


ಹಗಲು ಹೊತ್ತಿನಲ್ಲಿ ಬಿಸಿರೋಡಿನ ವಿಜಯಲಕ್ಷ್ಮಿ ಸಂಸ್ಥೆಯಲ್ಲಿ ಅಕೌಂಟಿಂಗ್ ವಿಭಾಗದ ಕೆಲಸಗಾರನಾಗಿದ್ದಾನೆ.
ರಾತ್ರಿ ಬೆಳುವಾಯಲ್ಲಿ ನಡೆದ ನಾಟಕ ಮುಗಿಸಿ ವಾಪಸು ಆಗುತ್ತಿದ್ದವೇಳೆ ಮನೆಯ ಸಮೀಪವೇ ದುರಂತ ನಡೆದಿದೆ.
‌ಅಪಘಾತ ನಡೆದು ಬೆಳಿಗ್ಗೆ ವರೆಗೆ ಯಾರು ನೋಡಿರಲಿಲ್ಲ. ಬೆಳಿಗ್ಗೆ ದಾರಿಯಲ್ಲಿ ಹೋಗುವವರು ನೋಡಿ ಪೋಲೀಸರಿಗೆ ತಿಳಿಸಿದ್ದಾರೆ.


ಟ್ರಾಫಿಕ್ ಎಸ್.ಐ.ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!