ಜನ ಮನದ ನಾಡಿ ಮಿಡಿತ

Advertisement

ನವೀಕರಣಗೊಂಡ ಯು.ಎಸ್ ನಾಯಕ್ ಪ್ರೌಢಶಾಲಾ ಕಟ್ಟಡದ ಉದ್ಘಾಟನೆ


ಉಡುಪಿ: ರೂರಲ್ ಎಜುಕೇಶನಲ್ ಸೊಸೈಟಿ (ರಿ.) ಪಟ್ಲ ಇದರ ನವೀಕರಣಗೊಂಡ ಯು.ಎಸ್ ನಾಯಕ್ ಪ್ರೌಢಶಾಲಾ ಕಟ್ಟಡ ಇಂದು ಉದ್ಘಾಟನೆಗೊಂಡಿತು.

ಸಮಾರಂಭದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.


ಈ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರ ಸರಕಾರದ ಮುಖ್ಯ ಕಾರ್ಯದರ್ಶಿ ಹಿರಿಯಡಕ ರಾಜೇಶ್ ಪ್ರಸಾದ್, ಕೆ. ಕಮಲಾಕರ ನಾಯಕ್, ರಮೇಶ್ ನಾಯಕ್, ಜಯರಾಜ್ ಶೆಟ್ಟಿ, ಪುನೀತ್ ನಾಯಕ್, ಮುದ್ದಣ್ಣ ಬಾಂದೆಲ್ಕರ್ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾರಾಯಣ ಶಣೈ, ಮುಖ್ಯ ಶಿಕ್ಷಕರಾದ ಶ್ರೀಕಾಂತ್ ಪ್ರಭು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!