ಜನ ಮನದ ನಾಡಿ ಮಿಡಿತ

Advertisement

ಮಹಿಳಾ ಗ್ರಾಮಸಭೆಮಹಿಳೆಯರು ಆರೋಗ್ಯದ ಕಡೆ ಗಮನ ಹರಿಸಿ : ವಿದ್ಯಾ ಸಿ.ಹೆಚ್

ಮೂಡುಬಿದಿರೆ: ಹೆಣ್ಣು ಮಕ್ಕಳು, ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಆರೋಗ್ಯ ಇಲಾಖೆಯ ವಿದ್ಯಾ ಸಿ.ಹೆಚ್. ಹೇಳಿದರು.


ಅವರು ಪುತ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಪುತ್ತಿಗೆ ವಲಯದ ಅಂಗನವಾಡಿ ಮೇಲ್ವೀಚಾರಕಿ ಕಾತ್ಯಾಯಿನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿರಲು ಫಾಸ್ಟ್ ಫುಡ್ ಗಳನ್ನು ತ್ಯಜಿಸಿ ಆರೋಗ್ಯಕ್ಕೆ ಬೇಕಾಗಿರುವ ಉತ್ತಮ ಆಹಾರಗಳನ್ನು ಸೇವಿಸಬೇಕು. ಹೆತ್ತವರು ಕೂಡಾ ತಮ್ಮ ಮಕ್ಕಳಿಗೆ ಉತ್ತಮ ಆಹಾರವನ್ನು ಮಾಡಿ ಕೊಡಬೇಕೆಂದರು.

ವೈಯಕ್ತಿಕ ಸಹಾಯಧನ ವಿತರಣೆ : ಶೇ 25 ರ ಅನುದಾನದಲ್ಲಿ ಮನೆ ದುರಸ್ತಿಗೆ 5 ಮಂದಿಗೆ ರೂ. 74894, ಕಂಪ್ಯೂಟರ್ ಶಿಕ್ಷಣಕ್ಕೆ ಇಬ್ಬರಿಗೆ 10000, ಔಷಧೋಪಚಾರಕ್ಕೆ ಇಬ್ಬರಿಗೆ 10,000, ಮದುವೆಗೆ ನಾಲ್ವರಿಗೆ 20,000, ಶಿಕ್ಷಣಕ್ಕೆ15 ಮಂದಿಗೆ 67000, ನಾಲ್ವರು ಅಂಗವಿಕಲರಿಗೆ 20,000
ಸಹಾಯ ಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರು, ಪಿಡಿಒ ಭೀಮ ನಾಯಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!