ಜನ ಮನದ ನಾಡಿ ಮಿಡಿತ

Advertisement

ಮಹಿಳಾ ಗ್ರಾಮಸಭೆಮಹಿಳೆಯರು ಆರೋಗ್ಯದ ಕಡೆ ಗಮನ ಹರಿಸಿ : ವಿದ್ಯಾ ಸಿ.ಹೆಚ್

ಮೂಡುಬಿದಿರೆ: ಹೆಣ್ಣು ಮಕ್ಕಳು, ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಆರೋಗ್ಯ ಇಲಾಖೆಯ ವಿದ್ಯಾ ಸಿ.ಹೆಚ್. ಹೇಳಿದರು.


ಅವರು ಪುತ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಪುತ್ತಿಗೆ ವಲಯದ ಅಂಗನವಾಡಿ ಮೇಲ್ವೀಚಾರಕಿ ಕಾತ್ಯಾಯಿನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿರಲು ಫಾಸ್ಟ್ ಫುಡ್ ಗಳನ್ನು ತ್ಯಜಿಸಿ ಆರೋಗ್ಯಕ್ಕೆ ಬೇಕಾಗಿರುವ ಉತ್ತಮ ಆಹಾರಗಳನ್ನು ಸೇವಿಸಬೇಕು. ಹೆತ್ತವರು ಕೂಡಾ ತಮ್ಮ ಮಕ್ಕಳಿಗೆ ಉತ್ತಮ ಆಹಾರವನ್ನು ಮಾಡಿ ಕೊಡಬೇಕೆಂದರು.

ವೈಯಕ್ತಿಕ ಸಹಾಯಧನ ವಿತರಣೆ : ಶೇ 25 ರ ಅನುದಾನದಲ್ಲಿ ಮನೆ ದುರಸ್ತಿಗೆ 5 ಮಂದಿಗೆ ರೂ. 74894, ಕಂಪ್ಯೂಟರ್ ಶಿಕ್ಷಣಕ್ಕೆ ಇಬ್ಬರಿಗೆ 10000, ಔಷಧೋಪಚಾರಕ್ಕೆ ಇಬ್ಬರಿಗೆ 10,000, ಮದುವೆಗೆ ನಾಲ್ವರಿಗೆ 20,000, ಶಿಕ್ಷಣಕ್ಕೆ15 ಮಂದಿಗೆ 67000, ನಾಲ್ವರು ಅಂಗವಿಕಲರಿಗೆ 20,000
ಸಹಾಯ ಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರು, ಪಿಡಿಒ ಭೀಮ ನಾಯಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ರೈಲಿನಲ್ಲಿ ಹೆರಿಗೆ ; ಬೋಗಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…!

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ..!

ಮಂಗಳೂರು: ದೈವದ ಭಂಡಾರ ಮೆರವಣಿಗೆ ವೇಳೆ ಸಂಕ ಮುರಿದು ಬಿದ್ದು ಅವಘಡ….!

ಬಂಟ್ವಾಳ: ಗಡಿಯಾರ ಎಂಬಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕ ಮೃ*ತ್ಯು….!

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

100 ಶೇಕಡಾ ಫಲಿತಾಂಶ ಪಡೆದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ..!

ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ಆರೋಪಿಯ ಬಂಧನ…!

ಬಂಟ್ವಾಳ: ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃ*ತ್ಯು..!

error: Content is protected !!