ಜನ ಮನದ ನಾಡಿ ಮಿಡಿತ

Advertisement

ಮಹಿಳಾ ಗ್ರಾಮಸಭೆಮಹಿಳೆಯರು ಆರೋಗ್ಯದ ಕಡೆ ಗಮನ ಹರಿಸಿ : ವಿದ್ಯಾ ಸಿ.ಹೆಚ್

ಮೂಡುಬಿದಿರೆ: ಹೆಣ್ಣು ಮಕ್ಕಳು, ಗರ್ಭಿಣಿ ಮಹಿಳೆಯರು ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಆರೋಗ್ಯ ಇಲಾಖೆಯ ವಿದ್ಯಾ ಸಿ.ಹೆಚ್. ಹೇಳಿದರು.


ಅವರು ಪುತ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷೆ ರಾಧಾ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಿಳಾ ಗ್ರಾಮಸಭೆಯಲ್ಲಿ ಬಾಣಂತಿ ಮತ್ತು ಶಿಶುವಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು.
ಪುತ್ತಿಗೆ ವಲಯದ ಅಂಗನವಾಡಿ ಮೇಲ್ವೀಚಾರಕಿ ಕಾತ್ಯಾಯಿನಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಹೆಣ್ಣು ಮಕ್ಕಳು ಆರೋಗ್ಯವಂತರಾಗಿರಲು ಫಾಸ್ಟ್ ಫುಡ್ ಗಳನ್ನು ತ್ಯಜಿಸಿ ಆರೋಗ್ಯಕ್ಕೆ ಬೇಕಾಗಿರುವ ಉತ್ತಮ ಆಹಾರಗಳನ್ನು ಸೇವಿಸಬೇಕು. ಹೆತ್ತವರು ಕೂಡಾ ತಮ್ಮ ಮಕ್ಕಳಿಗೆ ಉತ್ತಮ ಆಹಾರವನ್ನು ಮಾಡಿ ಕೊಡಬೇಕೆಂದರು.

ವೈಯಕ್ತಿಕ ಸಹಾಯಧನ ವಿತರಣೆ : ಶೇ 25 ರ ಅನುದಾನದಲ್ಲಿ ಮನೆ ದುರಸ್ತಿಗೆ 5 ಮಂದಿಗೆ ರೂ. 74894, ಕಂಪ್ಯೂಟರ್ ಶಿಕ್ಷಣಕ್ಕೆ ಇಬ್ಬರಿಗೆ 10000, ಔಷಧೋಪಚಾರಕ್ಕೆ ಇಬ್ಬರಿಗೆ 10,000, ಮದುವೆಗೆ ನಾಲ್ವರಿಗೆ 20,000, ಶಿಕ್ಷಣಕ್ಕೆ15 ಮಂದಿಗೆ 67000, ನಾಲ್ವರು ಅಂಗವಿಕಲರಿಗೆ 20,000
ಸಹಾಯ ಧನ ವಿತರಿಸಲಾಯಿತು.
ಪಂಚಾಯತ್ ಸದಸ್ಯರು, ಪಿಡಿಒ ಭೀಮ ನಾಯಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!