ಜನ ಮನದ ನಾಡಿ ಮಿಡಿತ

Advertisement

ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಅಮೂಲ್ಯ ಶೆಟ್ಟಿ ಬಹುಮತದಿಂದ ಆಯ್ಕೆ

ಕಟೀಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ (ನಿ) ಕಟೀಲು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನವಂಬರ್ 26 ರಂದು ನಡೆದ ಚುನಾವಣೆಯಲ್ಲಿ ಬಹುಮತದಿಂದ ಹೊಸ ನಿರ್ದೇಶಕರಾಗಿ ಕುಮುದಾ ಶಂಕರ್ ಶೆಟ್ಟಿ ಮತ್ತು ಅಮೂಲ್ಯ ಉಮೇಶ್ ಶೆಟ್ಟಿಆಯ್ಕೆ ಯಾಗಿ ಹಾಗೆಯೇ ಡಿಸೆಂಬರ್ 11ರಂದು ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಹುಮತದಿಂದ ಅಮೂಲ್ಯ ಶೆಟ್ಟಿಯವರು ಆಯ್ಕೆಯಾದರು.

ನಿರ್ದೇಶಕರಾಗಿ ಸುಜಾತ ಎನ್, ಕುಮುದಾ ಶೆಟ್ಟಿ, ವಸಂತಿ ಎನ್. ಶೆಟ್ಟಿ, ಪ್ರೇಮಲತಾ ಸುವರ್ಣ, ಅಪ್ಪಿ ಮುಂಡಾಲ,ಐರಿನ್ ತಾವುರೋ, ರೂಪ ಶೆಟ್ಟಿ, ಪುಷ್ಪ ಜೆ ಶೆಟ್ಟಿ,ಯೋಗಿನಿ, ಶೀಲಾ ಶೆಟ್ಟಿ ಹೀಗೆ 11 ಮಂದಿ ಆಯ್ಕೆಗೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!