ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆ ಚಳುವಳಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದು ಖಂಡನೀಯ – ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಅಯೋಧ್ಯ ಶ್ರೀರಾಮ ಮಂದಿರದ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ 31 ವರ್ಷಗಳ ಬಳಿಕ ಒಬ್ಬ ಕಾರ್ಮಿಕನನ್ನು ರಾಜ್ಯ ಸರ್ಕಾರ ಬಂಧಿಸಿದ್ದು, ಇದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.


ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 31 ವರ್ಷಗಳ ಹಿಂದಿನ ಕೇಸ್ ನಲ್ಲಿ ಒಬ್ಬ ವೃದ್ಧನನ್ನು ನೀವು ಬಂಧಿಸಿದ್ದೀರಿ. ಸಿದ್ದರಾಮಯ್ಯನವರೇ, ಅವರಿಗೆ ಈಗ ನಿಮ್ಮ ತಂದೆಯ ಪ್ರಾಯ ಆಗಿರಬಹುದು. ನಿಮ್ಮ ಸರಕಾರದ ಮಾನಸಿಕತೆ ಏನು ಎಂಬುದು ಇದರಿಂದ ಗೊತ್ತಾಗುತ್ತದೆ. ಇಡೀ ದೇಶವೇ ರಾಮಮಂದಿರ ನಿರ್ಮಾಣಗೊಂಡ ಖುಷಿಯಲ್ಲಿದ್ದರೆ ನೀವು ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ ಆ ವ್ಯಕ್ತಿಯನ್ನು ಬಂಧಿಸಿದ್ದು ಕ್ರೂರ ನಡೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!