ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯೆ ಚಳುವಳಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದು ಖಂಡನೀಯ – ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ: ಅಯೋಧ್ಯ ಶ್ರೀರಾಮ ಮಂದಿರದ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ 31 ವರ್ಷಗಳ ಬಳಿಕ ಒಬ್ಬ ಕಾರ್ಮಿಕನನ್ನು ರಾಜ್ಯ ಸರ್ಕಾರ ಬಂಧಿಸಿದ್ದು, ಇದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.


ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, 31 ವರ್ಷಗಳ ಹಿಂದಿನ ಕೇಸ್ ನಲ್ಲಿ ಒಬ್ಬ ವೃದ್ಧನನ್ನು ನೀವು ಬಂಧಿಸಿದ್ದೀರಿ. ಸಿದ್ದರಾಮಯ್ಯನವರೇ, ಅವರಿಗೆ ಈಗ ನಿಮ್ಮ ತಂದೆಯ ಪ್ರಾಯ ಆಗಿರಬಹುದು. ನಿಮ್ಮ ಸರಕಾರದ ಮಾನಸಿಕತೆ ಏನು ಎಂಬುದು ಇದರಿಂದ ಗೊತ್ತಾಗುತ್ತದೆ. ಇಡೀ ದೇಶವೇ ರಾಮಮಂದಿರ ನಿರ್ಮಾಣಗೊಂಡ ಖುಷಿಯಲ್ಲಿದ್ದರೆ ನೀವು ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದ ಎಂಬ ಒಂದೇ ಕಾರಣಕ್ಕೆ ಆ ವ್ಯಕ್ತಿಯನ್ನು ಬಂಧಿಸಿದ್ದು ಕ್ರೂರ ನಡೆ. ಇದನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!