ಜನ ಮನದ ನಾಡಿ ಮಿಡಿತ

Advertisement

‘ಮಂಗಳೂರು ಮಲಯಾಳಿ ಸಂಗಮ 2024’

ಮಂಗಳೂರು:ಮoಗಳೂರಿನ ಟೌನ್ ಹಾಲ್‌ನಲ್ಲಿ ‘ಮಂಗಳೂರು ಮಲಯಾಳಿ ಸಂಗಮ 2024 ಕಾರ್ಯಕ್ರಮವು ಇದೇ ಬರುವ ಜನವರಿ 6 ರಂದು ನಡೆಯಲಿದೆ ಎಂದು ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿಯ ಬೋರ್ಡ್ ನಿರ್ದೇಶಕರಾದ ಮುರಳಿ ಎಚ್ ಹೇಳಿದ್ದಾರೆ.

ಇವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕಾರ್ಯಕ್ರಮವನ್ನು ಕೇರಳ ಸಮಾಜಂ (ರಿ) ಮಂಗಳೂರು ಅವರು ಸಂಘಟಿಸುತ್ತಿದ್ದು, ಇವರಿಗೆ ಇತರ ಸಮಾನ ಮನಸ್ಕ ಸಂಘಟನೆಗಳು ಸಾಥ್ ನೀಡಿದ್ದಾರೆ. ಹೊಸ ವರ್ಷದ ಹಿನ್ನಲೆಯಲ್ಲಿ ನಡೆಯುತ್ತಿರುವ ಈ ಮಂಗಳೂರು ಮಲಯಾಳಿ ಸಂಗಮವು ಜಾತಿ, ಸಮುದಾಯ ಹಾಗು ಧರ್ಮಗಳನ್ನು ಮೀರಿ ವೈವಿದ್ಯಮಯ ಹಿನ್ನೆಲೆ ಇರುವ ವ್ಯಕ್ತಿ ಮತ್ತು ಸಂಘಟನೆಗಳ ಮಧ್ಯ ಏಕತೆ ಮತ್ತು ಬಾಂಧವ್ಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಈ ಸಂಗಮವು ನಮ್ಮ ಸಮುದಾಯವನ್ನು ಒಂದುಗೂಡಿಸುವುದರೊAದಿಗೆ ನಮ್ಮ ಭವ್ಯ ಪರಂಪರೆಯನ್ನು ನೆನಪಿಸುವ ಕಾರ್ಯಕ್ರಮವಾಘಲಿ ಅಂತ ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!