ಜನ ಮನದ ನಾಡಿ ಮಿಡಿತ

Advertisement

ಪೊಲೀಸ್ ವಾಹನ ಅಪಘಾತಕ್ಕೆ ಕಾರಣ !!!

ಉಡುಪಿ:ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಯೊಬ್ಬರು ಎರ್ರಾಬಿರ್ರಿಯಾಗಿ ಟ್ರಾವೆಲರ್ ಚಲಾಯಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.

ಉಡುಪಿ ಡಿ.ಎ.ಆರ್ ವಿಭಾಗದ ಪೊಲೀಸ್ ಪೇದೆ ಪ್ರಶಾಂತ್ ಎಂಬವರೇ ಬೇಕಾಬಿಟ್ಟಿ ವಾಹನ ಚಲಾಯಿಸಿದ ಚಾಲಕ. ಕಾರ್ಯಕ್ರಮದ ನಿಮಿತ್ತ ಬಂದೋಬಸ್ತಿಗಾಗಿ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಪ್ರಶಾಂತ್ ಕುಡಿದ ಮತ್ತಿನಲ್ಲಿ ಇಲಾಖೆಗೆ ಸೇರಿದ ಸರಕಾರಿ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಆಟೋ, ಬೈಕ್ ಸಹಿತ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಇನ್ನು ಡಿ.ಎ.ಆರ್ ವಿಭಾಗದ ಸಿಬ್ಬಂದಿಯ ವರ್ತನೆಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

error: Content is protected !!