ಜನ ಮನದ ನಾಡಿ ಮಿಡಿತ

Advertisement

ಮರ ಒಂದು ಬಿದ್ದು ಸಂಪೂರ್ಣ ಜಖಂಗೊಂಡ ಗೂಡಂಗಡಿ

ಬಿಳಿನೆಲೆ ಕೈಕಂಬ ಜಂಕ್ಷನ್ ಪಕ್ಕ ಇರುವ ಕೃಷ್ಣಪ್ಪ ಎಂಬವರ ಗೂಡಅಂಗಡಿ ಹಿಂಬದಿ ಇರುವ ಬರಹದಾಕಾರದ ಮರ ಒಂದು ಬಿದ್ದು ಅಂಗಡಿ ಸಂಪೂರ್ಣ ಜಖಂಗೊಂಡಿದೆ.

ಅದಲ್ಲದೆ ಅಂಗಡಿಯ ಪಕ್ಕ ಹೋಗುತ್ತಿದ್ದ ಟಾಟಾ ಸುಮೋ ಗಾಡಿ ಕೆಎ 20 ಬಿ 67 63 ಡ್ರೈವರ್ ಶೇಖರ್ ಎಂಬವರ ತಲೆಗೆ ಕೂಡ ಸ್ವಲ್ಪ ಪೆಟ್ಟಾಗಿದ್ದು ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಹಾಗೆಯೇ ಅಂಗಡಿಯಲ್ಲಿದ್ದ ರಾಜೇಶ್ ಎಂಬುವರ ಕಾಲು ಮುರಿತಾಕ್ಕೊಳಗಾಗಿ ಅವರನ್ನು ಕೂಡ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒ ,ಸದಸ್ಯರುಗಳು ಘಟಸ್ಥಳಕ್ಕೆ ಬಂದಿರುತ್ತಾರೆ .ಹಾಗೆ ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಬಂದಿರುವರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!