ಜನ ಮನದ ನಾಡಿ ಮಿಡಿತ

Advertisement

ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್.

ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು.

ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ನೀರಿನ ಕ್ಯಾನ್ ಗಳು, ಆಹಾರ ಪಟ್ಟಣಗಳನ್ನು ಎಸೆದು ಇಡೀ ಪರಿಸರವನ್ನು ಮಾಲಿನ್ಯ ಮಾಡತಕ್ಕದ್ದು ಕಂಡುಬರುತ್ತಿದೆ.

ಇದನ್ನು ಮನಗಂಡ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆ ಪದವು ಹಾಗೂ ಸಮಾಜ ಸೇವಾ ಟ್ರಸ್ಟ್ ನವರು ತನ್ನ ಸ್ವಯಂಸೇವಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುತ್ತಾರೆ. ಕುಮಾರಧಾರ ಪರಿಸರಗಳಲ್ಲಿ ಇರತಕ್ಕಂತಹ ಬಾಟಲಿಗಳು, ಕಚ್ಚಾ ವಸ್ತುಗಳನ್ನು ಸ್ವಚ್ಛತೆ ಮಾಡುವುದರೊಂದಿಗೆ ಸೇವಾ ಕಾರ್ಯವನ್ನು ಕೈಗೊಂಡಿರುವರು. ಈ ಸಂದರ್ಭದಲ್ಲಿ ಸ್ವಚ್ಛತೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಜನಾರ್ಧನ್ ಗೌಡ ರವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!