ಜನ ಮನದ ನಾಡಿ ಮಿಡಿತ

Advertisement

ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್.

ಸುಬ್ರಹ್ಮಣ್ಯ ಜ.7: ಸುಬ್ರಹ್ಮಣ್ಯದ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರದಂದು ಕುಮಾರಧಾರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಗೊಳಿಸಲಾಯಿತು.

ಶ್ರೀ ಕ್ಷೇತ್ರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು ದೇವರ ದರ್ಶನ ಪಡೆಯುವುದರೊಂದಿಗೆ ಪುನೀತರಾಗುತ್ತಿದ್ದಾರೆ ಭಕ್ತಾದಿಗಳು ದೂರದ ಊರಿನಿಂದ ಬೇರೆ ಬೇರೆ ಕ್ಷೇತ್ರಗಳಿಂದ ವಾಹನಗಳಲ್ಲಿ ಆಗಮಿಸುವಂತಹ ಸಂದರ್ಭಗಳಲ್ಲಿ ಮಾರ್ಗದ ಇಕ್ಕಲೆಗಳಲ್ಲಿ ಬಹಳಷ್ಟು ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ನೀರಿನ ಕ್ಯಾನ್ ಗಳು, ಆಹಾರ ಪಟ್ಟಣಗಳನ್ನು ಎಸೆದು ಇಡೀ ಪರಿಸರವನ್ನು ಮಾಲಿನ್ಯ ಮಾಡತಕ್ಕದ್ದು ಕಂಡುಬರುತ್ತಿದೆ.

ಇದನ್ನು ಮನಗಂಡ ಡಾ. ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆ ಪದವು ಹಾಗೂ ಸಮಾಜ ಸೇವಾ ಟ್ರಸ್ಟ್ ನವರು ತನ್ನ ಸ್ವಯಂಸೇವಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುತ್ತಾರೆ. ಕುಮಾರಧಾರ ಪರಿಸರಗಳಲ್ಲಿ ಇರತಕ್ಕಂತಹ ಬಾಟಲಿಗಳು, ಕಚ್ಚಾ ವಸ್ತುಗಳನ್ನು ಸ್ವಚ್ಛತೆ ಮಾಡುವುದರೊಂದಿಗೆ ಸೇವಾ ಕಾರ್ಯವನ್ನು ಕೈಗೊಂಡಿರುವರು. ಈ ಸಂದರ್ಭದಲ್ಲಿ ಸ್ವಚ್ಛತೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಜನಾರ್ಧನ್ ಗೌಡ ರವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!