ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ .ಕೆ ಅವರಿಗೆ ಉಪ ವಲಯಾರಣ್ಯಾಧಿಕಾರಿಯಾಗಿ ಭಡ್ತಿ

ಕಡಬ: ಅರಣ್ಯ ಇಲಾಖೆಯ ನೂಜಿಬಾಳ್ತಿಲ ಗಸ್ತಿನಲ್ಲಿ ಅರಣ್ಯ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ಅವರು ಉಪ ವಲಯ ಅರಣ್ಯಾಧಿಕಾರಿಯಾಗಿ ಮುಂಬಡ್ತಿ ಪಡೆದು, ಪಂಜ ವಲಯದ ಐ.ಟಿ.ಸಿ. ಅರಣ್ಯ ಕಛೇರಿ ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.


ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ಹಾಗೂ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಸ್ಟಾರ್ ಪದಕವನ್ನು ನೀಡಿ ಅಧಿಕಾರ ವಹಿಸಿದರು‌. ಸುಬ್ರಹ್ಮಣ್ಯ ಕೆ. ಅವರು ಕಡಬ ಸಮೀಪದ ಕಳಾರ ನಿವಾಸಿಯಾಗಿದ್ದು, ಪತ್ನಿ ಉಷಾ, ಮಕ್ಕಳೊಂದಿಗೆ ಕಳಾರದಲ್ಲಿ ವಾಸ್ತವ್ಯದಲ್ಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

error: Content is protected !!