ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯ .ಕೆ ಅವರಿಗೆ ಉಪ ವಲಯಾರಣ್ಯಾಧಿಕಾರಿಯಾಗಿ ಭಡ್ತಿ

ಕಡಬ: ಅರಣ್ಯ ಇಲಾಖೆಯ ನೂಜಿಬಾಳ್ತಿಲ ಗಸ್ತಿನಲ್ಲಿ ಅರಣ್ಯ ರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಕೆ. ಅವರು ಉಪ ವಲಯ ಅರಣ್ಯಾಧಿಕಾರಿಯಾಗಿ ಮುಂಬಡ್ತಿ ಪಡೆದು, ಪಂಜ ವಲಯದ ಐ.ಟಿ.ಸಿ. ಅರಣ್ಯ ಕಛೇರಿ ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.


ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ಹಾಗೂ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ವಿಮಲ್ ಬಾಬು ಅವರು ಸ್ಟಾರ್ ಪದಕವನ್ನು ನೀಡಿ ಅಧಿಕಾರ ವಹಿಸಿದರು‌. ಸುಬ್ರಹ್ಮಣ್ಯ ಕೆ. ಅವರು ಕಡಬ ಸಮೀಪದ ಕಳಾರ ನಿವಾಸಿಯಾಗಿದ್ದು, ಪತ್ನಿ ಉಷಾ, ಮಕ್ಕಳೊಂದಿಗೆ ಕಳಾರದಲ್ಲಿ ವಾಸ್ತವ್ಯದಲ್ಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!