ಜನ ಮನದ ನಾಡಿ ಮಿಡಿತ

Advertisement

ಕಡಬ: ಕಿಡ್ನಿ ವೈಪಲ್ಶಗೊಂಡ ಗಿರಿಯಪ್ಪಗೌಡ ರವರಿಗೆ ಧರ್ಮಸ್ಥಳ ಯೋಜನೆಯ ಸಹಾಯಧನದ ನೆರವು


ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ಬಲ್ಶ ಗಿರಿಯಪ್ಪಗೌಡರವರ ಎರಡೂ ಕಿಡ್ನಿವೈಪಲ್ಶಗೊಂಡು ಚಿಕಿತ್ಸೆಪಡೆಯುತ್ತಿದ್ದಾರೆ..ತೀರಾ ಬಡತನದಲ್ಲಿರುವ ಕುಟುಂಬವಾಗಿದ್ದು ಇದುವರೆಗೆ ಸುಮಾರು ಮೂರುಲಕ್ಷಕ್ಕಿಂತ ಹೆಚ್ಚು ಹಣವನ್ನು ಗಿರಿಯಪ್ಪರವರ ಚಿಕಿತ್ಸೆಗಾಗಿ ವ್ಶಯಿಸಿರುವ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಸಂಪೂರ್ಣಸುರಕ್ಷಾ ದಿಂದ 30000 ಚಿಕಿತ್ಸಾವೆಚ್ಚ ಹಾಗೂ ಪೂಜ್ಶರ ವಿಶೇಷ ಸಹಾಯಧನ ರೂ25000 ರ ಮಂಜೂರಾತಿ ಪತ್ರವನ್ನು ಗಿರಿಯಪ್ಪಗೌಡ ಹಾಗೂ ಅವರ ಪತ್ನಿ ವಿಜಯರವರಿಗೆ ವಿತರಿಸಲಾಯಿತು.


ಈ ಸಂಧರ್ಭದಲ್ಲಿ ಕಡಬ ವಲಯದ ಜನಜಾಗೃತಿವೇದಿಕೆಯ ಸದಸ್ಶˌ ಕುಟ್ರುಪ್ಪಾಡಿ ಗ್ರಾಮಪಂಚಾಯತ್ ಸದಸ್ಶರಾದ ಸತೀಶ್ಚಂದ್ರ ಶೇಟ್ಟಿ ಬೀರುಕ್ಕು. ಕಡಬ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ˌ ಬಲ್ಶ ಒಕ್ಕೂಟದ ಅಧ್ಶಕ್ಷ ಚಂದ್ರಹಾಸ ಬಿರುಕ್ಕು, ಬಲ್ಶ ಒಕ್ಕೂಟದ ನಿಕಟಪೂರ್ವ ಅಧ್ಶಕ್ಷರಾದ ಸರಸ್ವತಿ ರೈ, ಬಲ್ಶ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ದುರ್ಗಾವತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

error: Content is protected !!