ಜನ ಮನದ ನಾಡಿ ಮಿಡಿತ

Advertisement

ಪಂಜ ಲಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಶಾಲೆಗೆ ಕೊಡುಗೆ

ಕಡಬ : ಲಯನ್ಸ್ ಕ್ಲಬ್ ಪಂಜ ಇದರ ಪ್ರಾಯೋಜಕತ್ವದಲ್ಲಿ ಲಯನ್ ವಾಸುದೇವ ಮೇಲ್ಪಾಡಿ ದಂಪತಿಗಳು ದ.ಕ. ಜಿ. ಪ. ಹಿ. ಪ್ರಾ ಶಾಲೆ ಕುಂತೂರು ಪದವು ಶಾಲೆಗೆ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಶಾಲಾ ಗೋಡೆಗೆ ವರ್ಲಿ ಚಿತ್ರ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ರಚಿಸಲು ಕ್ಲಬ್ ವತಿಯಿಂದ ಸಹಾಯಧನವನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ ಇವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷರಾದ ಲ.ದಿಲೀಪ್ ಬಾಬ್ಲು ಬೆಟ್ಟು ಲ.ವಾಸುದೇವ ಮೆಲ್ಪಾಡಿ,ಶ್ರೀಮತಿ ವಿಜಯ ಕುಮಾರಿ ವಾಸುದೇವ,ಶಾಲಾ ಶಿಕ್ಷಕರಾಗಿರುವ ಕೇಶವ ಕೆ, ಶಿವಣ್ಣ, ಕುಸುಮಾವತಿ, ಗಾಯತ್ರಿ ,ಚಿತ್ರಕಲಾ ಶಿಕ್ಷಕರಾದ ಕಿಶೋರ್ ಕುಮಾರ್, ಹಿಂದಿ ಶಿಕ್ಷಕಿ ವಿಜಯ ಕುಮಾರಿ, ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!