ಜನ ಮನದ ನಾಡಿ ಮಿಡಿತ

Advertisement

ಫೇಮಸ್ ಯೂತ್ ಕ್ಲಬ್ ನಲ್ಲಿ PM ವಿಶ್ವಕರ್ಮ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರ

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ,ನೆಹರು ಯುವ ಕೇಂದ್ರ ಮಂಗಳೂರು,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ
ಇವರುಗಳ ಮಾರ್ಗದರ್ಶನಲ್ಲಿ ಫೇಮಸ್ ಯೂತ್ ಕ್ಲಬ್(ರಿ) ಮತ್ತು ಫೇಮಸ್ ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 17.01.2024ನೇ ಬುಧವಾರ ಸಂಜೆ 6:00 ಗಂಟೆಗೆ ಸರಿಯಾಗಿ PM ವಿಶ್ವಕರ್ಮ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.

ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ K.S.T.A ಪ್ರಧಾನ ಕಾರ್ಯದರ್ಶಿಯಾದ
ಶ್ರೀ ಮೋಹನ್ ಎಸ್. ಕೋಡಿ ರವರು ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ಮಹಿಳಾ ಮಂಡಲದ ಅಧ್ಯಕ್ಷೆಯಾದ ಶ್ರೀಮತಿ ಪ್ರೇಮಲತಾ ಯೋಗೀಶ್, ರೋಟರಿ ಸಮುದಾಯ ದಳದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ದೇವಾಡಿಗ, ಫೇಮಸ್ ಯೂತ್ ಕ್ಲಬ್ಬಿನ ಉಪಾಧ್ಯಕ್ಷರಾದ ಭೋಜ ಕೋಟ್ಯಾನ್ ಕಾರ್ಯದರ್ಶಿ ಹಿಮಕರ್ ಕೋಟ್ಯಾನ್ ಮಹಿಳಾ ಮಂಡಲದ ಉಪಾಧ್ಯಕ್ಷರಾದ ಅಮಿತಾ ದಿನಕರ್ ಸಾಲಿಯಾನ್, ಕಾರ್ಯದರ್ಶಿ ಕುಸುಮ ಎಚ್ ಕೋಟ್ಯಾನ್, ಕೋಶಾಧಿಕಾರಿ ಶ್ರೀಮತಿ ಇಂದಿರಾ ಸಂಜೀವ ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀ ಹಿಮಕರ್ ಕೋಟ್ಯಾನ್ ನಿರೂಪಿಸಿದರು

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!