ಜನ ಮನದ ನಾಡಿ ಮಿಡಿತ

Advertisement

ಕ್ಯಾಮ್ಕೋ ವತಿಯಿಂದ ಚಿಕಿತ್ಸೆಗಾಗಿ 50,000 ಸಹಾಯಧನ

ದಕ್ಷಿಣ ಕನ್ನಡ : ದೇಶದಾದ್ಯಂತ ಅಡಿಕೆ ಖರೀದಿ ಮತ್ತು ಮಾರಾಟ ಕೇಂದ್ರಗಳನ್ನ ಹೊಂದಿರುವ ಕ್ಯಾಂಪ್ಕೋ ಸಂಸ್ಥೆ,, 1973ರಲ್ಲಿ ಆರಂಭಗೊಂಡು ರೈತರಿಂದ ಅಡಿಕೆ ಖರೀದಿ ಮತ್ತು ಮಾರಾಟವನ್ನು ಹಾಗೂ ಇತರ ರೈತೋದ್ಪನ್ನಗಳನ್ನು ಖರೀದಿಸಿ ರೈತರಿಗೆ ನೆರವಾಗುವುದರ ಜೊತೆಗೆ ಮಾರುಕಟ್ಟೆ ಸ್ಥಿರದರ ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಅಲ್ಲದೆ ಅಡಿಕೆ ಹಾಗೂ ಕರಿಮೆಣಸು ಕೊಳೆ ರೋಗದಿಂದ ರಕ್ಷಿಸಲು ರೈತರಿಗೆ ಬೇಕಾದ ಬೋರ್ಡು ದ್ರಾವಣ ತಯಾರಿಕೆಗೆ ಬೇಕಾದ ಮೂಲ ಸಾಮಗ್ರಿಗಳನ್ನು ದರ ಕಡಿತ ಮಾರಾಟದೊಂದಿಗೆ ನೀಡಿ ಸಹಕಾರಿಯಾಗಿರುವುದು, ಹಾಗೂ ಕೊಕ್ಕೋದಿಂದ ತಯಾರಾಗುವ ಚಾಕಲೇಟ್ ಹಾಗೂ ಸಿಹಿ ಉತ್ಪನ್ನಗಳನ್ನು ಉತ್ಪಾದಿಸಿ ಮಾರಾಟ ಮಾಡುವ ಮೂಲಕ ರೈತರಿಗೆ ಸಹಕಾರಿಯಾಗಿರುವುದು ನಮಗೆಲ್ಲ ತಿಳಿದೇ ಇದೆ.

ಪ್ರಸ್ತುತ ಕ್ಯಾಂಪ್ಕೋ ಸಂಸ್ಥೆಯು ರೈತರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಪ್ರಮುಖವಾಗಿದ್ದು ರೈತರ ಆರೋಗ್ಯನಿಧಿ ಎಂಬ ಕಾರ್ಯಕ್ರಮದಡಿ ಕ್ಯಾಮ್ಕೋದ ಚಿತ್ತ ರೈತರ ಆರೋಗ್ಯದತ್ತ ಯೋಜನೆ ಅಡಿಯಲ್ಲಿ ಮೂಡುಬಿದರೆ ಕ್ಯಾಂಪ್ಕೋ ಸದಸ್ಯರಾದ ಇಗ್ನೇಷಿಯಸ್ ಸೇರವೋ ಕಲ್ಲ ಮುನ್ಕೂರು ಇವರಿಗೆ ಆರೋಗ್ಯ ಸಂಬಂಧಿ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆಗಾಗಿ ರೂಪಾಯಿ 50 ಸಾವಿರವನ್ನು ಸಂಸ್ಥೆಯು ಬೈಕಂಪಾಡಿ ವಲಯದ ಹಿರಿಯ ಅಧಿಕಾರಿಯದ ಚಂದ್ರ ಇವರ ಮುಖಾಂತರ ಇಗ್ನೇಶಿಯಸ್ ಸೆರಾವೋ ಇವರ ಮನೆಯಲ್ಲಿ ಮೂಡುಬಿದ್ರೆ ವಲಯ ಕ್ಯಾಮ್ಕೋ ಪ್ರಬಂಧಕರಾದ ಶ್ರೀನಿವಾಸ್ ಪಿ.ವಿ. ಮತ್ತಿತರರ ಉಪಸ್ಥಿತಿಯಲ್ಲಿ ಚೆಕ್ ಮುಖಾಂತರ ನೀಡಿದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!