ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರಲ್ಲಿ ತಡರಾತ್ರಿ ಎರಡು ಭೀಕರ ಅಪಘಾತಗಳು ; ಇಬ್ಬರು ಸಾವು…!

ಬೆಂಗಳೂರಲ್ಲಿ ತಡರಾತ್ರಿ ಎರಡು ಭೀಕರ ಅಪಘಾತಗಳು ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಮೈಲಸಂದ್ರ ಬಳಿಯ ಬುಲೆಟ್ ಹಾಗೂ ಬೊಲೆರೋ ಕಾರುಗಳ ಮಧ್ಯೆ ಅಪಘಾತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಬುಲೆಟ್ ಸವಾರ ಧ್ರುವ (32) ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತೊಂದೆಡೆ ಡಿವೈಡರ್​ಗೆ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಶೇಖರ್ (40) ಮೃತಪಟ್ಟ ಹಿಂಬಂದಿ ಬೈಕ್ ಸವಾರ. ಇವರು ಗಾಲ್ಫ್​​ ಕ್ಲಬ್​ನಲ್ಲಿ ಕೋಚ್ ಆಗಿ‌ ಕೆಲಸ‌ ಮಾಡ್ತಿದ್ದರು. ಸುಮನಹಳ್ಳಿ ಡಿಪೋ ಮುಂದೆ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!