ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರಿಗೆ ಪುತ್ತಿಲ ಪರಿವಾರದಿಂದ ಸನ್ಮಾನ

ಪುತ್ತೂರಿನ ಅತ್ಯಂತ ಹಿರಿಯ ಅಯೋಧ್ಯಾ ಕರಸೇವಕರು , ಪುತ್ತೂರಿನ ಹಳ್ಳಿ ಹಳ್ಳಿ ತಿರುಗಿ ರಾಮ ಜನ್ಮ ಭೂಮಿಯ ಜಾಗೃತಿ ಮೂಡಿಸಿದ್ದ ಶ್ರೀರಾಮ ಶಿಲಾಪೂಜನ ಸಮಿತಿ ಪುತ್ತೂರು ಪ್ರಖಂಡದ ಮಾಜಿ ಅಧ್ಯಕ್ಷರು , ಪುತ್ತೂರು ನಗರ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷರಾದ 93 ವರ್ಷ ಹರೆಯದ ನಟ್ಟೋಜ ಶಿವಾನಂದ ರಾವ್ ರವರನ್ನು ಇಂದು ಪುತ್ತಿಲ ಪರಿವಾರದ ವತಿಯಿಂದ ಸನ್ಮಾನಿಸಲಾಯಿತು.

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಈ ಶುಭ ಸಂದರ್ಭದಲ್ಲಿ ತಮ್ಮ ಪ್ರಾಣರ್ಪಣೆಗೂ ಸಿದ್ಧವಾಗಿ ಹೋರಾಡಿದ ಈ ಹಿರಿಯರಿಗೆ ಇಂದು ಧನ್ಯತಾ ಭಾವ ಮೂಡಿದೆ.

ಈ ಸಂದರ್ಭ ಅವರ ಪುತ್ರ ಪುತ್ತೂರು ಅಂಬಿಕಾ ವಿದ್ಯಾಲಯದ ಮುಖ್ಯಸ್ಥರಾದ ಸುಬ್ರಹ್ಮಣ್ಯ ನಟ್ಟೋಜ, ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷರಾದ ಪ್ರಸನ್ನ ಮಾರ್ತ, ಕಾರ್ಯದರ್ಶಿ ಉಮೇಶ್ ವೀರಮಂಗಲ, ರೂಪೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!