ಜನ ಮನದ ನಾಡಿ ಮಿಡಿತ

Advertisement

ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕದ ಪಣ್ಯ ಪೊನ್ನಮ್ಮಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ 2024ಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಗಣರಾಜ್ಯೋತ್ಸವದಂದು ನಡೆಯುವ ಪರೇಡ್​ನಲ್ಲಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ಕರ್ನಾಟಕ ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮ ಅವರು ಆಯ್ಕೆಯಾಗಿದ್ದಾರೆ.

ದೆಹಲಿಯಲ್ಲಿ ಜ 26ರಂದು ನಡೆಯುವ ಗಣರಾಜ್ಯೋತ್ಸವ ಪೆರೆಡ್​ನಲ್ಲಿ ಪುಣ್ಯ ಪೊನ್ನಮ್ಮ ಅವರು ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗವನ್ನು ಮುನ್ನಡೆಸಲಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ವಿವಿ ಕಾನೂನಿ ವಿದ್ಯಾರ್ಥಿನಿಯಾಗಿರುವ ಪುಣ್ಯ ಅವರು ಮಡಿಕೇರಿ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!