ಜನ ಮನದ ನಾಡಿ ಮಿಡಿತ

Advertisement

ಕ್ಯಾನ್ಸರ್ ಪೀಡಿತರಿಗಾಗಿ ಕೇಶರಾಶಿ ದಾನ ಮಾಡಿದ ಶಾಲಾ ಬಾಲಕಿ

ಬಂಟ್ವಾಳ: ಇಲ್ಲೊಬ್ಬಳು ಶಾಲಾ ಬಾಲಕಿ ತನ್ನ ಕೇಶರಾಶಿಯನ್ನು ಕ್ಯಾನ್ಸರ್ ಪೀಡಿತರಿಗಾಗಿ ದಾನ ಮಾಡಿದ್ದು, ಬಾಲಕಿಯ ದಾನವನ್ನು ಕಡೇಶಿವಾಲಯದ ಯುವ ಶಕ್ತಿ ಸೇವಾ ಪಥ ಸಂಘಟನೆ ಕೊಂಡಾಡಿದ್ದಾರೆ.


ಬಾಲಕಿ ಸ್ತುತಿ ಗಂಗಾಧರ ಅವರು ಬಿಸಿರೋಡಿನ ನಗರ ಪೋಲೀಸ್ ಠಾಣೆಯ ಧನ್ಯಶ್ರೀ ಪೋಲಿಸ್ ಕಾನ್ಸ್ ಟೇಬಲ್ ಅವರ ಪುತ್ರಿಯಾಗಿದ್ದಾರೆ.


10 ವರ್ಷದ ಬಾಲಕಿ ಸ್ತುತಿ ಗಂಗಾಧರ್ ಮಾಣಿ ಬಾಲವಿಕಾಸ ಅಂಗ್ಲಮಾಧ್ಯಮ ಶಾಲೆಯ 4 ನೇ ಕ್ಲಾಸಿನ ವಿದ್ಯಾರ್ಥಿನಿಯಾಗಿದ್ದಾಳೆ. ತಾಯಿ ಧನ್ಯಶ್ರೀ ಅವರ ಮನಸ್ಸಿನ ಯೋಚನೆಗೆ ಮಗಳು ಸಾಥ್ ನೀಡಿದ್ದಾಳೆ.
ತನ್ನ ಸುಂದರವಾದ ಕೂದಲನ್ನು ಕ್ಯಾನ್ಸರ್ ರೋಗಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ದಾನ ಮಾಡಿದ್ದಾರೆ.
ಎಳೆಯ ಮಗುವಿನ ‌ಮನಸ್ಸಿಗೆ ದಾನ ಮಾಡುವ ಉತ್ತಮ ಗುಣದ ಬಗ್ಗೆ ತಾಯಿ ಪ್ರೇರಣೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!