ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರುನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರಿಗೆ ಚಿನ್ನದ ಪದಕ

ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರು ನಲ್ಲಿ ನಡೆದ ಲಘು ಮತ್ತು ಪ್ರವಾಹ ರಕ್ಷಣಾ ವಾರ್ಷಿಕ ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಘಟಕದ ಕೇಶವ ಎಸ್ ರವರು ಚಿನ್ನದ ಪದವನ್ನು ಪಡೆದೆಕೊಂಡಿರುತ್ತಾರೆ .

ಇವರು ಪುತ್ತೂರು ನಗರ ,ಸಂಚಾರ, ಪುತ್ತೂರು ಗ್ರಾಮಾಂತರ, ಕಡಬ, ಉಪ್ಪಿನಂಗಡಿ,ಠಾಣೆಗಳಲ್ಲಿ ಸೇವೆಯನ್ನು ಸಲ್ಲಿಸಿ ಪ್ರಸ್ತುತ ಪುತ್ತೂರು ಸಂಚಾರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಇವರ ಸೇವೆಯನ್ನು ಗುರುತಿಸಿ ಪೊಲೀಸು ಉಪ ಮಹಾ ನಿರ್ದೇಶಕರಾದ ರವಿ ಡಿ ಚೆನ್ನಣ್ಣನವರ್ ಸ್ವಾಗತಿಸಿದರು. ಪುತ್ತೂರು ಘಟಕದ ಗೃಹರಕ್ಷಕ ಸಿಬ್ಬಂದಿಯಾದ ಇವರು 2016ನೇ ಇಸವಿಯಲ್ಲಿ ಇಲಾಖೆಗೆ ಸೇರಿ ಸುಮಾರು ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆಯನ್ನು ಸಲ್ಲಿಸಿರುತ್ತಾರೆ. ಗ್ರಾ.ಪಂ ತಾ. ಪಂ ಜಿ.ಪಂ ವಿಧಾನಸಭೆ ಲೋಕಸಬಾ ಚುನಾವಣೆ ತಮಿಳುನಾಡು ಕೇರಳ ರಾಜ್ಯಗಳ ಚುನಾವಣಾ ಕರ್ತವ್ಯ ನಿರ್ವಹಿಸಿರುವ ಇವರು ಸುದ್ದಿ ಆನ್ಲೈನ್ ವೋಟಿಂಗ್ ಮೂಲಕ ಜನರೇ ಗುರುತಿಸುವ ಸುದ್ದಿ ಅಭಿಯಾನದಲ್ಲಿ ಪ್ರಥಮ ಸ್ಥಾನ ಪಡೆದು ಜನರ ಪ್ರೀತಿಗೂ ಪಾತ್ರರಾಗಿದ್ದಾರೆ. ಮೂಲತಃ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಜನಿಸಿ ಪ್ರಸ್ತುತ ನರಿಮೊಗರು ಕಾಳಿಂಗ ಹೀತ್ಲು ನಿವಾಸಿಯಾಗಿರುವ ಕೇಶವ. ಎಸ್ ರವರು ತಂದೆ ಶಿವಜ್ಞಾನ, ತಾಯಿ ಚಿತ್ರಕಲಾ, ಅಣ್ಣ ಸತೀಶ ರವರ ಜೊತೆ ವಾಸ್ತವ್ಯವನ್ನು ಹೊಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!