ಜನ ಮನದ ನಾಡಿ ಮಿಡಿತ

Advertisement

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಸೋದರ ಮಾವ ಪ್ರಕಾಶ್ ಶೆಟ್ಟಿ ನಿಧನ

ಉಡುಪಿ: ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.


ಮೃತರು ದೆಂದೂರುಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಗಡುವಾಡು ಶ್ರೀಧೂಮಾವತಿ ದೈವಸ್ಥಾನ ನೇಮೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮಣಿಪುರ ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷರಾಗಿ ಹಾಗೂ ಪ್ರಸ್ತುತ ಮಣಿಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಗುತ್ತಿಗೆದಾರರಾಗಿ, ಕೆಮ್ತೂರಿನ ಕ್ರಶರ್ ಉದ್ಯಮವನ್ನು ನಡೆಸುತ್ತಿದ್ದರು. ಇವರು ರಂಗಭೂಮಿಯಲ್ಲಿ ತನ್ನ ಛಾಪು ಮೂಡಿಸಿದ್ದು, 80ರ ದಶಕದಲ್ಲಿ ಹಲವು ನಾಟಕಗಳನ್ನು ರಚಿಸಿದ್ದಾರೆ. ಅಲ್ಲದೆ, ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಶೆಟ್ಟಿ ಅವರು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಸೋದರ ಮಾವನಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!