ಜನ ಮನದ ನಾಡಿ ಮಿಡಿತ

Advertisement

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಸೋದರ ಮಾವ ಪ್ರಕಾಶ್ ಶೆಟ್ಟಿ ನಿಧನ

ಉಡುಪಿ: ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.


ಮೃತರು ದೆಂದೂರುಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಗಡುವಾಡು ಶ್ರೀಧೂಮಾವತಿ ದೈವಸ್ಥಾನ ನೇಮೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮಣಿಪುರ ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷರಾಗಿ ಹಾಗೂ ಪ್ರಸ್ತುತ ಮಣಿಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಗುತ್ತಿಗೆದಾರರಾಗಿ, ಕೆಮ್ತೂರಿನ ಕ್ರಶರ್ ಉದ್ಯಮವನ್ನು ನಡೆಸುತ್ತಿದ್ದರು. ಇವರು ರಂಗಭೂಮಿಯಲ್ಲಿ ತನ್ನ ಛಾಪು ಮೂಡಿಸಿದ್ದು, 80ರ ದಶಕದಲ್ಲಿ ಹಲವು ನಾಟಕಗಳನ್ನು ರಚಿಸಿದ್ದಾರೆ. ಅಲ್ಲದೆ, ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಶೆಟ್ಟಿ ಅವರು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಸೋದರ ಮಾವನಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!