ಜನ ಮನದ ನಾಡಿ ಮಿಡಿತ

Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿಯ ಬಂಧನ…!

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 i p c ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.

ಬಲಿಯಾ ಜಿಲ್ಲೆ, ಮತ್ತು ಘಾಜೀಯಾಪುರ ಉತ್ತರಪ್ರದೇಶ ರಾಜ್ಯದ 1] ಪೀಯುಶ್ ಕುಮಾರ್ 2] ವಿನಯ್ ಕುಮಾರ್ , 3] ಬ್ರಿಜಿ ನಾರಾಯಣ 4] ರವೀಂದ್ರ 5] ಕೃಪ ಶಂಕರ್ 6] ವಿವೇಕ್ ರಾಮ್ 7] ಬದ್ಧ ರಾಮ್ 8] ನಂದಿನಿ ರಾಮ್ 9] ಕಿಶೋರ್ ಕುಮಾರ್ 10] ಶಾಮ್ ಬಿಹಾರಿ ರಾಮ್ 11]ಪ್ರೇಮಾಚಂದ ರಾಮ್ 12 ] ಸತೇಂದ್ರ 13] ಭಗವಾನ್ ರಾಮ್14] ಉಮೇಶ್ ರಾಮ್ 15] ರಾಸ್ ಬಿಹಾರಿ ರಾಮ್ 16] ಭಗೀರಥಿ ಚೌಧರಿ 17] ಸುನೀಲ್ ರಾಮ್ 18] ನಂದಿಹಳ ರಾಮ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.
ಪೊಲೀಸ್‌ ನಿರೀಕ್ಷಕರಾದ ಶಿವಕುಮಾರ ಬಿ. ಹಾಗೂ ಪೊಲೀಸ್‌ ಉಪನಿರೀಕ್ಷಕರಾದ ಹರೀಶ್‌ ಎಂ.ಆರ್‌ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕ ರಾದ ಮೂರ್ತಿ ಹೆಚ್ ಸಿ ಗಣೇಶ್ ಪ್ರಸಾದ್ ಪಿ.ಸಿ ಯೋಗೇಶ್‌ . ಡಿ.ಎಲ್‌ ವಿಜಯ್‌ ಕುಮಾರ್‌ ಸುರೇಶ್ ಉಪ್ಪಾರ ರವರು ಉತ್ತರ ಪ್ರದೇಶಕ್ಕೆ ತೇರಳಿ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ದಂಡ ವಿಧಿಸಿ ಪ್ರಕರಣ ಮುಕ್ತಾಯ ಮಾಡಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!